Tv10 ಕನ್ನಡ ವರದಿ ಫಲಶೃತಿ…ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವು…

Tv10 ಕನ್ನಡ ವರದಿ ಫಲಶೃತಿ…ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವು…

ಮೈಸೂರು,ಜೂ6,Tv10 ಕನ್ನಡ
ಮೈಸೂರು ಮಿನಿ ವಿಧಾನಸೌಧ ಆವರಣದಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಕ್ರಿಸ್ ಮಸ್ ಟ್ರೀ ತೆರುವುಗೊಳಿಸಲಾಗಿದೆ.Tv10 ಕನ್ನಡ ವಾಹಿನಿ ಮಾಡಿದ ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ತೆರುವುಗೊಳಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ವರದಿಯ ಫಲಶೃತಿ ಆಗಿದೆ

ಮಿನಿ ವಿಧಾನಸೌಧದ ಆವರಣದಲ್ಲಿ ಬೆಳೆದು ನಿಂತಿದ್ದ ಕ್ರಿಸ್ ಮಸ್ ಟ್ರೀ ಗೆ ಗೆದ್ದಲು ಹಿಡಿದು ಕುಸಿದು ಬೀಳುವ ಸಂಭವವಿತ್ತು.ಕಚೇರಿ ಸಮಯದಲ್ಲಿ ಮರ ಉರುಳಿಬಿದ್ದರೆ ಅನಾಹುತವಾಗುವ ಸಂಭವವಿತ್ತು.ಈ ಹಿನ್ನಲೆ ಮರವನ್ನ ತೆರುವುಗೊಳಿಸುವಂತೆ ತಹಸೀಲ್ದಾರ್ ಗಿರೀಶ್ ರವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.ಪತ್ರ ಬರೆದು 9 ದಿನಗಳಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ.ಈ ವಿಚಾರವಾಗಿ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಿ ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮರವನ್ನ ತೆರುವುಗೊಳಿಸಿದ್ದಾರೆ.ಇದು Tv10 ಕನ್ನಡ ವರದಿ ಇಂಪ್ಯಾಕ್ಟ್…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *