ಹುಣಸೂರು:ಸೃಷ್ಠಿ ವೈಶಿಷ್ಠ್ಯ…ಎರಡು ತಲೆ ಕರು ಜನನ…ಕೆಲವೇ ಗಂಟೆಗಳಲ್ಲಿ ಸಾವು..

ಹುಣಸೂರು,ಜೂ7,Tv10 ಕನ್ನಡ
ಹುಣಸೂರಿನ ಗೌರಿಪುರ ಗ್ರಾಮದಲ್ಲಿ ಹಸುವೊಂದು ಎರಡು ತಲೆ ಕರುವಿಗೆ ಜನ್ಮ ನೀಡಿದೆ.ಜನನವಾದ ಕೆಲವೇ ಗಂಟೆಗಳಲ್ಲಿ ಕರು ಮೃತಪಟ್ಟಿದೆ.ಡೈರಿ ಕಾರ್ಯದರ್ಶಿ ಅಶೋಕ್ ಎಂಬುವರಿಗೆ ಸೇರಿದ ಹಸು ಎರಡು ತಲೆ ಕರುವಿಗೆ ಜನ್ಮ ನೀಡಿದೆ.ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಕರು ಹುಟ್ಟಿದೆ.ಸಂಜೆ 6 ಗಂಟೆ ವೇಳೆಗೆ ಮೃತಪಟ್ಟಿದೆ.ಎರಡು ತಲೆ ಕರುವನ್ನ ನೋಡಲು ಸ್ಥಳೀಯರು ಕುತೂಹಲದಿಂದ ನೆರೆದಿದ್ದರು.ಸೃಷ್ಠಿ ವೈಶಿಷ್ಠ್ಯಕ್ಕೊಂದು ಈ ಘಟನೆ ಸಾಕ್ಷಿಯಾಗಿದೆ.ಮೃತ ಕರುವನ್ನ ಅಶೋಕ್ ಮನೆಯವರು ಅಂತ್ಯಕ್ರಿಯೆ ಮಾಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *