ದೇವಸ್ಥಾನದ ಚಪ್ಪರಕ್ಕೆ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯ ಶಂಕೆ…
- MysoreTV10 Kannada ExclusiveUncategorized
- June 8, 2023
- No Comment
- 90

ಮೈಸೂರು,ಜೂ8,Tv10 ಕನ್ನಡ
ದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ
ಮೈಸೂರಿನ 2ನೇ ಈದ್ಗಾ ಬಡಾವಣೆಯಲ್ಲಿ ನಡೆದಿದೆ.
ಬಸವೇಶ್ವರ ದೇವಸ್ಥಾನದ ಮುಂಭಾಗ ಹಾಕಿದ್ದ ತೆಂಗಿನ ಗರಿಯ ಚಪ್ಪರಕ್ಕೆ ಬೆಂಕಿ ಹಚ್ಚಲಾಗಿದೆ.
ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ
ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಎನ್ ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…