RO ಪ್ಲಾಂಟ್ ನಲ್ಲಿ ಕಲುಷಿತ ನೀರು…ಆರ್.ಟಿ.ಐ.ಕಾರ್ಯಕರ್ತನ ದೂರಿಗೆ ಎಚ್ಚೆತ್ತ ಅಧಿಕಾರಿಗಳು…ಸ್ವಚ್ಛತೆಗೆ ಮುಂದಾದ ಸಿಬ್ಬಂದಿಗಳು…

RO ಪ್ಲಾಂಟ್ ನಲ್ಲಿ ಕಲುಷಿತ ನೀರು…ಆರ್.ಟಿ.ಐ.ಕಾರ್ಯಕರ್ತನ ದೂರಿಗೆ ಎಚ್ಚೆತ್ತ ಅಧಿಕಾರಿಗಳು…ಸ್ವಚ್ಛತೆಗೆ ಮುಂದಾದ ಸಿಬ್ಬಂದಿಗಳು…

ಮೈಸೂರು,ಜೂ12,Tv10 ಕನ್ನಡ
ಬೃಂದಾವನ ಬಡಾವಣೆಯಲ್ಲಿರುವ RO ಪ್ಲಾಂಟ್ ನಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದೆ.ಗೊಬ್ಬುವಾಸನೆಯುಕ್ತ ನೀರು ಸರಬರಾಜಾಗುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದ ಅಧಿಕಾರಿಗಳಿಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ದೂರು ನೀಡಿ

ಎಚ್ಚರಿಸಿದ್ದಾರೆ.ದೂರಿನ ಅನ್ವಯದಂತೆ ಎಚ್ಚೆತ್ತ ಅಧಿಕಾರಿಗಳು ಶುದ್ದ ಕುಡಿಯುವ ನೀರಿನ ಘಟಕವನ್ನ ಸ್ವಚ್ಛಗೊಳಿಸಿದ್ದಾರೆ.ಬೋರ್ ವೆಲ್ ಮೂಲಕ ನೀರಿನ ಸಂಪರ್ಕ ಪಡೆಯುವ ಜಾಗದಲ್ಲಿ ಅಕ್ರಮವಾಗಿ ಕಾವೇರಿ ನೀರು ಸಂಪರ್ಕ ಪಡೆದು ಸರಬರಾಜು ಮಾಡುತ್ತಿದ್ದಾರೆ.ಮೀಟರ್ ಸಹ ಅಳವಡಿಸದೆ ಏಜೆನ್ಸಿಯವರು ನೀರು ಬಳಕೆ ಮಾಡುತ್ತಿದ್ದಾರೆ.ಸ್ವಚ್ಛತೆಗೂ ಸಹ ಕಾವೇರಿ ನೀರನ್ನೇ ಬಳಕೆ ಮಾಡಲಾಗುತ್ತಿದೆ.ಪ್ಲಾಂಟ್ ಕಮರ್ಷಿಯಲ್ ಆಗಿರುವುದರಿಂದ ಇದುವರೆಗೆ ಬಳಕೆಯಾದ ನೀರಿನ ಮೊತ್ತವನ್ನ ಏಜೆನ್ಸಿಯವರಿಂದ ವಸೂಲಿ ಮಾಡುವಂತೆ ಬಿ.ಎನ್.ನಾಗೇಂದ್ ಒತ್ತಾಯಿಸಿದ್ದಾರೆ.ಈ ಬಗ್ಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ದೂರು ನೀಡಿದ ನಂತರವಷ್ಟೇ ಎಚ್ಚೆತ್ತ ಅಧಿಕಾರಿಗಳು ಘಟಕವನ್ನ ಸ್ವಚ್ಛಗೊಳಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *