ಕೆ.ಆರ್.ಎಸ್.ಬ್ಯಾಕ್ ವಾಟರ್ ನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ನೀರು ಪಾಲು…
- CrimeTV10 Kannada Exclusive
- June 13, 2023
- No Comment
- 263
ಕೆ.ಆರ್.ಎಸ್.ಬ್ಯಾಕ್ ವಾಟರ್ ನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ನೀರು ಪಾಲು…
ಮೈಸೂರು,ಜೂ13,Tv10 ಕನ್ನಡ
ಕೆಆರ್ಎಸ್ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು
ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೃತಪಟ್ಟಿದ್ದಾರೆ.
ಹಾಸನ ಮೂಲದ ಚಿರಂತ್ (22) ಬೀದರ್ ಮೂಲದ ಸುನಿಲ್ (22) ಮೃತ ದುರ್ದೈವಿಗಳು.
ಸ್ನೇಹಿತರ ಜೊತೆ ಬೈಕ್ನಲ್ಲಿ ಬಂದಿದ್ದು
ಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರು ಪ್ರದೇಶ
ಇಬ್ಬರೂ ಈಜಲು ನೀರಿಗೆ ಇಳಿದಿದ್ದರು.
ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…