ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದರೂ ನೋಡಬಹುದು…ಸಚಿವ ಹೆಚ್.ಸಿ.ಮಹದೇವಪ್ಪ….

ಮೈಸೂರು,ಜೂ17,Tv10 ಕನ್ನಡ
ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದ್ರೂ ಓದಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಸಚಿವರು ನಾನು ಈ ಹಿಂದೆ ಸಚಿವನಾಗಿದ್ದಾಗಲೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ ಆದರೆ ಪ್ರಚಾರ ಪಡೆಯಲಿಲ್ಲ,ದುರದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದರೂ ನೋಡಬಹುದು ಎಂದು ತಿಳಿಸಿದರು.
ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ.ಅಕ್ಕಿ ಪೂರೈಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ, ಹೆಚ್ಚುವರಿ ಅಕ್ಕಿ ಕೇಳಿದರೆ ಚುನಾವಣೆಗೂ ಮುನ್ನ ನಮ್ಮನ್ನು ಕೇಳಿದ್ರಾ ಅಂತಾರೆ ಎಂದು ‌ ದೂರಿದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *