ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದರೂ ನೋಡಬಹುದು…ಸಚಿವ ಹೆಚ್.ಸಿ.ಮಹದೇವಪ್ಪ….

ಮೈಸೂರು,ಜೂ17,Tv10 ಕನ್ನಡ
ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದ್ರೂ ಓದಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಸಚಿವರು ನಾನು ಈ ಹಿಂದೆ ಸಚಿವನಾಗಿದ್ದಾಗಲೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ ಆದರೆ ಪ್ರಚಾರ ಪಡೆಯಲಿಲ್ಲ,ದುರದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ ಇದ್ದಂತೆ ಯಾರು ಬೇಕಾದರೂ ನೋಡಬಹುದು ಎಂದು ತಿಳಿಸಿದರು.
ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ.ಅಕ್ಕಿ ಪೂರೈಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ, ಹೆಚ್ಚುವರಿ ಅಕ್ಕಿ ಕೇಳಿದರೆ ಚುನಾವಣೆಗೂ ಮುನ್ನ ನಮ್ಮನ್ನು ಕೇಳಿದ್ರಾ ಅಂತಾರೆ ಎಂದು ‌ ದೂರಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *