ಮೈಸೂರು:ಕಾಲ್ ಗರ್ಲ್ ಸರಬರಾಜು ಆಮಿಷ…14.48 ಲಕ್ಷಕ್ಕೆ ಪಂಗನಾಮ…

ಮೈಸೂರು,ಜೂ18,Tv10 ಕನ್ನಡ
ಕಾಲ್ ಗರ್ಲ್ ಗಳನ್ನ ಸರಬರಾಜು ಮಾಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 14.48 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.ನಂಜನಗೂಡು ತಾಲೂಕು ಹದಿನಾರು ಗ್ರಾಮದ ಸ್ವಾಮಿ(32) ಎಂಬುವರೇ ವಂಚನೆಗೆ ಒಳಗಾದವರು.ಫೇಸ್ ಬುಕ್ ನಲ್ಲಿ ಬಂದ ಮೆಸೇಜ್ ಗಳನ್ನ ನಂಬಿದ ಸ್ವಾಮಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ.ಪಲ್ಲವಿ ಎಂಬ ಹೆಸರಿನಲ್ಲಿ ಸ್ವಾಮಿ ರವರನ್ನ ಫೇಸ್ ಬುಕ್ ನಲ್ಲಿ ಪರಿಚಯಿಸಿಕೊಂಡಿದ್ದಾರೆ.ಕಾಲ್ ಗರ್ಲ್ ಸೇವೆ ಒದಗಿಸುವುದಾಗಿ ಯುವತಿಯೊಬ್ಬಳು ಚಾಟ್ ಮಾಡುವ ಮೂಲಕ ನಂಬಿಸಲಾಗಿದೆ.ಯುವತಿಯ ಚಾಟ್ ಗಳು ಮತ್ತು ಆಡಿಯೋ ಸಂಭಾಷಣೆಯನ್ನ ನಂಬಿದ ಸ್ವಾಮಿ ಹಂತಹಂತವಾಗಿ ಗೂಗಲ್ ಪೇ ಮೂಲಕ ಹಣ ಕಳುಹಿಸಿದ್ದಾರೆ.24-01-2023 ರಿಂದ 25-05-2023 ರವರೆಗೆ ಹಂತಹಂತವಾಗಿ ಒಟ್ಟು 14,48,,500/- ರೂ ಕಳುಹಿಸಿದ್ದಾರೆ.ಪಲ್ಲವಿ,ಅಂಜಲಿ,ಸುಮಾ,ಸ್ನೇಹ ಎಂಬ ಹೆಸರಿನಲ್ಲಿ ಸ್ವಾಮಿ ಜೊತೆ ಮಾತನಾಡಿದ್ದಾರೆ.ಫೇಸ್ ಬುಕ್ ನಲ್ಲಿ ಕಾಲ್ ಗರ್ಲ್ ಸರಬರಾಜು ಮಾಡುವ ಆಮಿಷಕ್ಕೆ ಗುರಿಯಾದ ಸ್ವಾಮಿ 14.48 ಲಕ್ಷ ಕಳೆದುಕೊಂಡಿದ್ದಾರೆ.ಅಪರಿಚಿತ ವ್ಯಕ್ತಿಗಳ ವಿರುದ್ದ ಸೆನ್ ಠಾಣೆಯಲ್ಲಿ ಸ್ವಾಮಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *