ಕೆ.ಆರ್.ಆಸ್ಪತ್ರೆ,ಬಾಲ ಮಂದಿರಕ್ಕೆ ಉಪಲೋಕಾಯುಕ್ತ ದಿಢೀರ್ ಭೇಟಿ… ಪರಿಶೀಲನೆ…

ಕೆ.ಆರ್.ಆಸ್ಪತ್ರೆ,ಬಾಲ ಮಂದಿರಕ್ಕೆ ಉಪಲೋಕಾಯುಕ್ತ ದಿಢೀರ್ ಭೇಟಿ… ಪರಿಶೀಲನೆ…

ಮೈಸೂರು,ಜೂ18,Tv10 ಕನ್ನಡ
ನಗರದ ಕೆ. ಆರ್. ಆಸ್ಪತ್ರೆ ಹಾಗೂ ಬಾಲಮಂದಿರಕ್ಕೆ ಉಪ ಲೋಕಾಯುಕ್ತರಾದ ಫಣೀಂದ್ರ ಅವರು ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು


ವಾರ್ಡ್ ಗಳು ಹಾಗೂ ಆಪರೇಷನ್ ಥಿಯೇಟರ್‌ಗಳು ಮತ್ತು ಇತರೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಔಷಧಗಳ ದಾಸ್ತಾನು ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆ ಆವರಣದಲ್ಲಿ ಶುಚಿತ್ವ ಇಲ್ಲದಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವಂತೆ ತಿಳಿಸಿದರು.ಬಳಿಕ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರ ಕುಂದುಕೊರತೆಗಳ ಆಲಿಸಿದರು.

ಇದೇ ವೇಖೆ ಬಾಲಕೀಯರ ಬಾಲ ಮಂದಿರ
ನಂತರ ಮಹಿಳಾ ಮತ್ತು ಮಕ್ಕಳ ಇಲಾಖೆಯ ಬಾಲಕೀಯರ ಬಾಲ ಮಂದಿರ ಭೇಟಿ ನೀಡಿದ ಉಪ ಲೋಕಾಯುಕ್ತರು ಬಾಲಕಿಯರ ಮಂದಿರದಲ್ಲಿ ಉತ್ತಮವಾದ ವಾತಾವರಣ ನಿರ್ಮಾಣ ಮಾಡಬೇಕು.ಮಕ್ಕಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವುದು, ಒಡೆಯುವುದು, ಗುಣಮಟ್ಟದ ಆಹಾರ ನೀಡವುದು, ಶೌಚಾಲಯದಲ್ಲಿ ಸ್ವಚ್ಚತೆ ಕಾಪಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಿದ ಬಗ್ಗೆ15 ದಿನದೊಳಗೆ ವರದಿ ನೀಡುವಂತೆ ಸೂಚಿಸಿದರು.

ಮಕ್ಕಳಿಗೆ ಬೇಕಾದ ಮೂಲ ಭೂತ ಸೌಕರ್ಯಗಳನ್ನು ನೀಡಬೇಕು. ಹಾಗೂ ಅವರಿಗೆ ಬೇಕಾದ ಆಟದ ಸಲಕರಣೆಗಳನ್ನು ನೀಡಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ನಗರದ ವಿಜಯ ನಗರ ನಾಲ್ಕನೇ ಹಂತದಲ್ಲಿರುವ ಬಾಲ ಮಂದಿರಕ್ಕೂ ಭೇಟಿ ನೀಡಿ ಮಕ್ಕಳಿಗೆ ಉತ್ತಮ ಆಹಾರ, ನೀರು ಹಾಗೂ ಮೂಲಭೂತ ಸೌಕರ್ಯ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಉಪ ನಿಬಂಧಕರಾದ ಚೆನ್ನಕೇಶವ ರೆಡ್ಜಿ, ಅಪರ ನಿಬಂಧಕರಾದ ಶಿವಕುಮಾರ್ ಬಿ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *