ಕೈ ಕೊಟ್ಟ ಚಾಲಕ…ಶವ ಸಾಗಿಸಿದ ಪುರಸಭಾ ಸದಸ್ಯ…ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ಮೈಸೂರು,ಜೂ19,Tv10 ಕನ್ನಡ
ಶವ ಸಾಗಿಸುವ ವಾಹನ ಚಾಲಕ ಕೈ ಕೊಟ್ಟ ಹಿನ್ನಲೆ ಪುರಸಭಾ ಸದಸ್ಯರೇ ಡ್ರೈವ್ ಮಾಡಿ ಮೃತ ದೇಹ ಸಾಗಿಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ಬೆಳಕಿಗೆ ಬಂದಿದೆ.
ಪುರಸಭಾ ಸದಸ್ಯರಾದ ವೆಂಕಟೇಶ್ ರವರೇ ಇಂತಹ ಸಾಮಾಜಿಕ ಕಳಕಳಿ ಪ್ರದರ್ಶಿಸಿದ್ದಾರೆ.
ವಿಶ್ವನಾಥ ಕಾಲೋನಿಯ ಸುಜಾತ ಎಂಬುವರು ಸಾವನ್ನಪ್ಪಿದ್ದರು.ರುಧ್ರಭೂಮಿಗೆ ಮೃತದೇಹ ಸಾಗಿಸಬೇಕಿತ್ತು.ಈ ವೇಳೆ ಶವ ಸಾಗಿಸುವ ವಾಹನದ ಚಾಲಕ ಬಂದಿಲ್ಲ.ಪರಿಸ್ಥಿತಿ ಅರಿತ ಪುರಸಭಾ ಸದಸ್ಯ ತಾವೇ ಚಾಲಕರಾಗಿ ಮೃತದೇಹವನ್ನ ಕ್ರೈಸ್ತ ಸಮುದಾಯದ ರುದ್ರಭೂಮಿವರೆಗೂ ಸಾಗಿಸಿದ್ದಾರೆ.
ವೆಂಕಟೇಶ್ ರವರ ಸಾಮಾಜಿಕ ಕಳಕಳಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *