ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಕೆರೆ ಒತ್ತುವರಿ ಆರೋಪ…ಗ್ರಾಮಸ್ಥರು ಹಾಗೂ ಒತ್ತುವರಿದಾರ ನಡುವೆ ಮಾತಿನ ಚಕಮಕಿ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…

ಎಚ್.ಡಿ.ಕೋಟೆ,ಜೂ 19,Tv10 ಕನ್ನಡ


ಹೆಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್ ನಲ್ಲಿರುವ ಮೈಸೂರು ಒಡೆಯರ್ ಚನ್ನಯ್ಯನ ಕಟ್ಟೆ ಕೆರೆ ಒತ್ತುವರಿ ಆರೋಪ ಕೇಳಿ ಬಂದಿದೆ. ತಡೆಯಲು ಹೋದ ಗ್ರಾಮಸ್ಥರೊಂದಿಗೆ ಒತ್ತುವರಿದಾರರು ಮಾತಿನ ಚಕಮಕಿ ನಡೆಸಿದ್ದಾರೆ.
ಕೆರೆ ಜಾಗ ಉಳುಮೆ ಹೆಚ್.ಡಿ.ಕೋಟೆ ತಾಲೂಕು ಕಸಬಾ ಹೋಬಳಿ ಕೆ.ಯಡತೊರೆ ಗ್ರಾಮದ ಸರ್ವೆ ನಂ.46 ರಲ್ಲಿರು 8.10 ಎಕ್ರೆ ಜಮೀನು ಚನ್ನಯ್ಯನ ಕಟ್ಟೆ ಕೆರೆ ಆಗಿದೆ.ಈ ಕೆರೆಯ ಅಂಚನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ.ಇದನ್ನ ತಡೆಯಲು ಹೋದ ಗ್ರಾಮಸ್ಥರ ವಿರುದ್ದ ಒತ್ತುವರಿದಾರರು ತಿರುಗಿ ಬಿದ್ದಿದ್ದಾರೆ.ಒತ್ತುವರಿ ಜಾಗದಲ್ಲಿ ಉಳುಮೆ ಮಾಡುವ ಯತ್ನ ನಡೆದಾಗ ಗ್ರಾಮಸ್ಥರು ತಡೆ ಹಿಡಿದಿದ್ದಾರೆ. ಇತ್ತೀಚೆಗಷ್ಟೆ ತಹಸೀಲ್ದಾರ್ ಸೂಚನೆ ನೀಡಿದ್ದರೂ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ದಾಖಲಾತಿಗಳಿದ್ದರೂ ರಾಜವಂಶಸ್ಥರ ಕಾಲದ ಕೆರೆ ಉಳಿವಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಈಗಾಗಲೆ ಕೆರೆಯ ಬಹುತೇಕ ಜಾಗ ಉಳುಮೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.
ವನ್ಯಜೀವಿಗಳು ಜನ ಜಾನುವಾರುಗಳ ನೀರಿನ ದಾಹ ತಣಿಸಲು ನಿರ್ಮಾಣವಾಗಿರಯವ ಕೆರೆ ಇದೀಗ ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಈ ಕೆರೆಯ ಉಳಿವಿಗಾಗಿ ಹುಣಸೂರು ಉಪವಿಭಾಗಾಧಿಕಾರಿಗಳು ಸಾಕಷ್ಟು ಬಾರಿ ತಹಸೀಲ್ದಾರ್ ಗೆ ಪತ್ರ ಬರೆದಿದ್ದಾರೆ.ಹೀಗಿದ್ದರೂ ಒತ್ತುವರಿ ಹೆಚ್ಚಾಗುತ್ತಲೇ ಇದೆ.ಮಾಹಿತಿ ಅರಿತ ಹೆಚ್.ಡಿ.ಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ತಹಸೀಲ್ದಾರ್ ಮಹೇಶ್ ಸೂಚನೆಯಂತೆ ನಾಮಪಲಕ ಇಲ್ಲದ ಜೆಸಿಬಿ ವಶಕ್ಕೆ ತೆಗೆದುಕೊಂಡಿದ್ದಾರೆ…

Spread the love

Related post

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…

Leave a Reply

Your email address will not be published. Required fields are marked *