*ಲಯನ್ಸ್ ಕ್ಲಬ್‌ ಅಫ ಮೈಸೂರು ಅಂಬಾಸಿಡರಸ್ ಸಂಸ್ಥೆಯ ಪದಗ್ರಹಣ ಕಾರ್ಯಕ್ರಮ *


ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ2023-24ನೇ ಸಾಲಿನ ಲಯನ್ H.C.ಕಾಂತರಾಜು IFS ತಂಡದ ಹೊಸ ತಂಡದ ಪದಗ್ರಹಣ ಹಾಗೂ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ದಿನಾಂಕ 23. 06.23ರ ಶುಕ್ರವಾರ ಮೈಸೂರಿನ ಹೋಟೆಲ್ ಕಲ್ಯಾಣಿ ಯಲ್ಲಿ 7 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಹೊಸ ತಂಡದ ಪದಗ್ರಹಣ ಅಧಿಕಾರಿಯಾಗಿ ಲಯನ್ B.ರಾಜಶೇಖರಯ್ಯ ಜಿಲ್ಲಾ ಗವರ್ನರ್ 317F ರವರು ಮತ್ತು ನೂತನ ಸಸ್ಯರ ಸೇರ್ಪಡೆ ಕಾರ್ಯಕ್ರಮದ ಪ್ರಮಾಣ ಬೋಧನಾ ಅಧಿಕಾರಿಯಾಗಿ ಲಯನ್ S.ಮತಿದೇವ್ ಕುಮಾರ್ ಜಿಲ್ಲಾ ಅಧ್ಯಕ್ಷರು PST ಫೋರಂ ರವರು ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಲಯನ್ K. ದೇವೇಗೌಡ ಕ್ಯಾಬಿನೆಟ್ ಅಡ್ವೈಸರ್ , ವಿಶೇಷ ಅಹ್ವಾನಿತರಾಗಿ ಲಯನ್ N. ಸುಬ್ರಮಣ್ಯ 1 ನೇ ಜಿಲ್ಲಾ ಗವರ್ನರ್, K.L. ರಾಜಶೇಖರ 2ನೇ ಜಿಲ್ಲಾ ಗೌವರ್ನರ್ ಸಭೆಯ ಅಧ್ಯಕ್ಷತೆಯನ್ನು ಲಯನ್ M. ಶಿವಕುಮಾರ್ ವಹಿಸುವರು.
ಲಯನ್ ಹೇಮಂತ್ ಕುಮಾರ್ ಬನ್ಸಾಲಿ ಪ್ರಾಂತೀಯ ಅಧ್ಯಕ್ಷರು, ಲಯನ್ K.R ಭಾಸ್ಕರ್ ನಂದಾ ವಲಯ ಅಧ್ಯಕ್ಷರು ,ಲಯನ್ ಡಾ.R.D ಕುಮಾರ್,ಲಯನ್ T.H.ವೇಂಕಟೇಶ್, ಲಯನ್ K.T.ವಿಷ್ಣು ರವರು ಉಪಸ್ಥಿತರಿರುವರೆಂದು ಸಂಸ್ಥೆಯ ಕಾರ್ಯದರ್ಶಿಯಾದ ಲಯನ್ C.R.ದಿನೇಶ್ ರವರು ಪತಿಕಾ ಹೇಳಿಕೆ ನೀಡಿದ್ದಾರೆ. ಧನ್ಯವಾದಗಳು ಲಯನ್ ಸಿ ಆರ್ ದಿನೇಶ್ ಕಾರ್ಯದರ್ಶಿ ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರ್

Spread the love

Related post

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…

Leave a Reply

Your email address will not be published. Required fields are marked *