*ಲಯನ್ಸ್ ಕ್ಲಬ್‌ ಅಫ ಮೈಸೂರು ಅಂಬಾಸಿಡರಸ್ ಸಂಸ್ಥೆಯ ಪದಗ್ರಹಣ ಕಾರ್ಯಕ್ರಮ *


ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ2023-24ನೇ ಸಾಲಿನ ಲಯನ್ H.C.ಕಾಂತರಾಜು IFS ತಂಡದ ಹೊಸ ತಂಡದ ಪದಗ್ರಹಣ ಹಾಗೂ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ದಿನಾಂಕ 23. 06.23ರ ಶುಕ್ರವಾರ ಮೈಸೂರಿನ ಹೋಟೆಲ್ ಕಲ್ಯಾಣಿ ಯಲ್ಲಿ 7 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಹೊಸ ತಂಡದ ಪದಗ್ರಹಣ ಅಧಿಕಾರಿಯಾಗಿ ಲಯನ್ B.ರಾಜಶೇಖರಯ್ಯ ಜಿಲ್ಲಾ ಗವರ್ನರ್ 317F ರವರು ಮತ್ತು ನೂತನ ಸಸ್ಯರ ಸೇರ್ಪಡೆ ಕಾರ್ಯಕ್ರಮದ ಪ್ರಮಾಣ ಬೋಧನಾ ಅಧಿಕಾರಿಯಾಗಿ ಲಯನ್ S.ಮತಿದೇವ್ ಕುಮಾರ್ ಜಿಲ್ಲಾ ಅಧ್ಯಕ್ಷರು PST ಫೋರಂ ರವರು ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಲಯನ್ K. ದೇವೇಗೌಡ ಕ್ಯಾಬಿನೆಟ್ ಅಡ್ವೈಸರ್ , ವಿಶೇಷ ಅಹ್ವಾನಿತರಾಗಿ ಲಯನ್ N. ಸುಬ್ರಮಣ್ಯ 1 ನೇ ಜಿಲ್ಲಾ ಗವರ್ನರ್, K.L. ರಾಜಶೇಖರ 2ನೇ ಜಿಲ್ಲಾ ಗೌವರ್ನರ್ ಸಭೆಯ ಅಧ್ಯಕ್ಷತೆಯನ್ನು ಲಯನ್ M. ಶಿವಕುಮಾರ್ ವಹಿಸುವರು.
ಲಯನ್ ಹೇಮಂತ್ ಕುಮಾರ್ ಬನ್ಸಾಲಿ ಪ್ರಾಂತೀಯ ಅಧ್ಯಕ್ಷರು, ಲಯನ್ K.R ಭಾಸ್ಕರ್ ನಂದಾ ವಲಯ ಅಧ್ಯಕ್ಷರು ,ಲಯನ್ ಡಾ.R.D ಕುಮಾರ್,ಲಯನ್ T.H.ವೇಂಕಟೇಶ್, ಲಯನ್ K.T.ವಿಷ್ಣು ರವರು ಉಪಸ್ಥಿತರಿರುವರೆಂದು ಸಂಸ್ಥೆಯ ಕಾರ್ಯದರ್ಶಿಯಾದ ಲಯನ್ C.R.ದಿನೇಶ್ ರವರು ಪತಿಕಾ ಹೇಳಿಕೆ ನೀಡಿದ್ದಾರೆ. ಧನ್ಯವಾದಗಳು ಲಯನ್ ಸಿ ಆರ್ ದಿನೇಶ್ ಕಾರ್ಯದರ್ಶಿ ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರ್

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *