ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾ ಬಲೆಗೆ…ಒಂದು ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾ ಬಲೆಗೆ…ಒಂದು ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಮೈಸೂರು,ಜೂ21,Tv10 ಕನ್ನಡ
ಮೈಸೂರಿನ ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಮೂನೆ e ಸ್ವತ್ತು ಮಾಡಿಕೊಡಲು ಒಂದು ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ಹರದನಹಳ್ಳಿಯ ತಾಲ್ಲೂಕಿನ ಕುಮಾರ್ ಎಂಬುವರಿಗೆ ನಮೂನೆ e ಸ್ವತ್ತು ಮಾಡಿಕೊಡಲು 3 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು.ಮಂಜುನಾಥ್ ಕಿರುಕುಳಕ್ಕೆ ಬೇಸತ್ತ ಕುಮಾರ್ ಲೋಕಾಯುಕ್ತ ಮೊರೆ ಹೋಗಿದ್ದರು.
ಆರೋಪಿ ಮಂಜುನಾಥ್ RI ಹೋಟಗಳ್ಳಿ ನಗರಸಭೆ ಕಾರ್ಯಾಲಯದಲ್ಲಿ
1 ಲಕ್ಷ ತೆಗೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಲೋಕಾಯುಕ್ತ
SP ಸುರೇಶಬಾಬು ನೇತೃತ್ವದಲ್ಲಿ ಡಿವೈಎಸ್ಪಿ
ಕೃಷ್ಣಯ್ಯ ಇನ್ಸ್ಪೆಕ್ಟರ್ ಗಳಾದ
ರವಿಕುಮಾರ್,ಜಯರತ್ನ,ಮಡಿಕೇರಿ ಲೋಕಾಯುಕ್ತ ಇನ್ಸ್ಪೆಕ್ಟರ್
ಲೋಕೇಶ್, ಮೈಸೂರು ಲೋಕಾಯುಕ್ತ ಸಿಬ್ಬಂದಿಗಳಾದ
ಪ್ರಕಾಶ್, ಗೋಪಿ, ವೀರಭದ್ರ, ಆಶಾ, ತ್ರಿವೇಣಿ ( WPC ) ಸಿಬ್ಬಂದಿ ಚಾಲಕರಾದ ಲೋಕೇಶ್ ಮತ್ತು ಶೇಖರ್,
ಮಡಿಕೇರಿ ಲೋಕಾಯುಕ್ತ ಸಿಬ್ಬಂದಿಗಳಾದ
ಮಂಜುನಾಥ್
ಸಲಾಂದ್ದಿನ್
ಶಶಿಕುಮಾರ್
ಪ್ರವೀಣಕುಮಾರ್
ಲೋಹಿತ್ ರವರು ಟ್ರಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು…

Spread the love

Related post

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…

Leave a Reply

Your email address will not be published. Required fields are marked *