ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾ ಬಲೆಗೆ…ಒಂದು ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾ ಬಲೆಗೆ…ಒಂದು ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಮೈಸೂರು,ಜೂ21,Tv10 ಕನ್ನಡ
ಮೈಸೂರಿನ ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಮೂನೆ e ಸ್ವತ್ತು ಮಾಡಿಕೊಡಲು ಒಂದು ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ಹರದನಹಳ್ಳಿಯ ತಾಲ್ಲೂಕಿನ ಕುಮಾರ್ ಎಂಬುವರಿಗೆ ನಮೂನೆ e ಸ್ವತ್ತು ಮಾಡಿಕೊಡಲು 3 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು.ಮಂಜುನಾಥ್ ಕಿರುಕುಳಕ್ಕೆ ಬೇಸತ್ತ ಕುಮಾರ್ ಲೋಕಾಯುಕ್ತ ಮೊರೆ ಹೋಗಿದ್ದರು.
ಆರೋಪಿ ಮಂಜುನಾಥ್ RI ಹೋಟಗಳ್ಳಿ ನಗರಸಭೆ ಕಾರ್ಯಾಲಯದಲ್ಲಿ
1 ಲಕ್ಷ ತೆಗೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಲೋಕಾಯುಕ್ತ
SP ಸುರೇಶಬಾಬು ನೇತೃತ್ವದಲ್ಲಿ ಡಿವೈಎಸ್ಪಿ
ಕೃಷ್ಣಯ್ಯ ಇನ್ಸ್ಪೆಕ್ಟರ್ ಗಳಾದ
ರವಿಕುಮಾರ್,ಜಯರತ್ನ,ಮಡಿಕೇರಿ ಲೋಕಾಯುಕ್ತ ಇನ್ಸ್ಪೆಕ್ಟರ್
ಲೋಕೇಶ್, ಮೈಸೂರು ಲೋಕಾಯುಕ್ತ ಸಿಬ್ಬಂದಿಗಳಾದ
ಪ್ರಕಾಶ್, ಗೋಪಿ, ವೀರಭದ್ರ, ಆಶಾ, ತ್ರಿವೇಣಿ ( WPC ) ಸಿಬ್ಬಂದಿ ಚಾಲಕರಾದ ಲೋಕೇಶ್ ಮತ್ತು ಶೇಖರ್,
ಮಡಿಕೇರಿ ಲೋಕಾಯುಕ್ತ ಸಿಬ್ಬಂದಿಗಳಾದ
ಮಂಜುನಾಥ್
ಸಲಾಂದ್ದಿನ್
ಶಶಿಕುಮಾರ್
ಪ್ರವೀಣಕುಮಾರ್
ಲೋಹಿತ್ ರವರು ಟ್ರಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *