ವೃದ್ದೆಗೆ ವಿದ್ಯುತ್ ಬಿಲ್ ಶಾಕ್…80 ರೂ ನಿಂದ 1 ಲಕ್ಷಕ್ಕೆ ಏರಿದ ಬಿಲ್…

ವೃದ್ದೆಗೆ ವಿದ್ಯುತ್ ಬಿಲ್ ಶಾಕ್…80 ರೂ ನಿಂದ 1 ಲಕ್ಷಕ್ಕೆ ಏರಿದ ಬಿಲ್…

ಕೊಪ್ಪಳ,ಜೂ22,Tv10 ಕನ್ನಡ
ರಾಜ್ಯ ಸರ್ಕಾರದಿಂದ ಉಚಿತ ವಿಧ್ಯುತ್ ಫ್ರೀ ಘೋಷಣೆ ಆಗಿದೆ.ಇದರ ಜೊತೆಗೆ ವೃದ್ದೆಯೊಬ್ಬರಿಗೆ ಲಕ್ಷ ಲಕ್ಷ ವಿದ್ಯುತ್ ಬಿಲ್ ನೀಡಿದ ಜೆಸ್ಕಾಂ ಶಾಕ್ ನೀಡಿದೆ.ಕೊಪ್ಪಳ ಜಿಲ್ಲೆಯ ವೃದ್ದೆಗೆ ವಿದ್ಯುತ್ ಬಿಲ್ ಸಂಕಟ ತಂದಿದೆ.ಕೇವಲ ಎರಡೇ ಎರಡು ಲೈಟ್ ಉರಿಸಿದ್ರೂ ಲಕ್ಷ ಗಟ್ಟಲೆ ಬಿಲ್ ಬಂದಿದೆ.ಕೊಪ್ಪಳ ಜಿಲ್ಲೆಯ ಭಾಗ್ಯನಗರದ ವೃದ್ದೆ ಗಿರಿಜಮ್ಮ ರವರಿಗೆ ಇಂತಹ ಪರಿಸ್ಥಿತಿ ಬಂದಿದೆ.
ವಿದ್ಯುತ್ ಬಿಲ್ ನೋಡಿ ಶಾಕ್ ಆದ ಗಿರಿಜಮ್ಮ ಕಣ್ಣೀರಿಡುತ್ತಿದ್ದಾರೆ.
ಬರೋಬ್ಬರಿ 1,03,315 ರೂ ಬಿಲ್ ಕೊಟ್ಟ ಜೆಸ್ಕಾಂ ಅಘಾತ ನೀಡಿದೆ.ಗಿರಿಜಮ್ಮ ರವರಿಗೆ
ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು.ಪ್ರತಿ ಮಾಹೆ 70 ರಿಂದ 80 ರೂ ಬಿಲ್ ಬರುತ್ತಿತ್ತು.
ಹೊಸ ಮೀಟರ್ ಅಳವಡಿಸಿದ ಬಳಿಕ ಬಿಲ್ ಮೊತ್ತ ಲಕ್ಷಕ್ಕೆ ಏರಿದೆ.ಆರು ತಿಂಗಳ ಹಿಂದೆ ವೃದ್ದೆಯ ಮನೆಗೆ ಜೆಸ್ಕಾಂ ಸಿಬ್ಬಂದಿಗಖು ಮೀಟರ್ ಅಳವಡಿಸಿದ್ದರು.
6 ತಿಂಗಳಲ್ಲಿ ಬಿಲ್ ಮೊತ್ತ 1 ಲಕ್ಷ ದಾಟಿದೆ.
ಸಣ್ಣ ತಗಡಿನ ಶೆಡ್, ಎರಡೇ ಎರಡು ಲೈಟ್, ಮನೇಲಿ ಇರೋದು 90 ವಯಸ್ಸಿನ ಅಜ್ಜಿ.
ಒಂದೊತ್ತಿನ ಊಟಕ್ಕೆ ಪರದಾಡೋ ಅಜ್ಜಿಗೆ ಲಕ್ಷ ಬಿಲ್ ಬಂದಿದೆ.
ಜೆಸ್ಕಾಂ ಅಧಿಕಾರಿಗಳ ಎಡವಟ್ಟಿಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *