ಮಳೆಗಾಗಿ ಮಕ್ಕಳ ಮದುವೆ…ಹುಡುಗನಿಗೆ ಹೆಣ್ಣು ವೇಷ ಧರಿಸಿ ವಿವಾಹ…ಕೆ.ಆರ್.ಪೇಟೆಯಲ್ಲೊಂದು ಸಂಪ್ರದಾಯ…

ಮಳೆಗಾಗಿ ಮಕ್ಕಳ ಮದುವೆ…ಹುಡುಗನಿಗೆ ಹೆಣ್ಣು ವೇಷ ಧರಿಸಿ ವಿವಾಹ…ಕೆ.ಆರ್.ಪೇಟೆಯಲ್ಲೊಂದು ಸಂಪ್ರದಾಯ…

ಮಂಡ್ಯ,ಜೂ24,Tv10 ಕನ್ನಡ
ರಾಜ್ಯದ ಕೆಲವೆಡೆ ಪ್ರಸಕ್ತ ಸಾಲಿನಲ್ಲಿ ಮಳೆ ಕೈ ಕೊಟ್ಟಿದೆ.ಮಳೆಗಾಗಿ ಜನ ವಿಶೇಷ ಸಂಪ್ರದಾಯಗಳಿಗೆ ಮೊರೆ ಹೋಗಿದ್ದಾರೆ.
ಮಳೆಗಾಗಿ ಮಂಡ್ಯದ ಕೆ.ಆರ್.ಪೇಟೆಯ ಗಂಗನಹಳ್ಳಿಯಲ್ಲಿ ವಿಚಿತ್ರ ಸಂಪ್ರದಾಯ ಆಚರಿಸಲಾಗಿದೆ.ರಾತ್ರಿ ವೇಳೆ ಮಕ್ಕಳ ಮದುವೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥಿಸಲಾಗಿದೆ.
ಎರಡು ಗಂಡು ಮಕ್ಕಳಲ್ಲಿ ಒಂದು ಗಂಡು ಮಗುವಿಗೆ ಹೆಣ್ಣಿನ ವೇಷ ಧರಿಸಿ‌ ಮದುವೆ ಮಾಡಲಾಗಿದೆ.
ಮದುವೆಯ ಬಳಿಕ ಗ್ರಾಮದ ನಿವಾಸಿಗಳಿಗೆ ಭೋಜನ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ.ಇಂತಹ ಆಚರಣೆಯಿಂದ ಮಳೆ ಬರುತ್ತದೆ ಎಂಬ ನಂಬಿಕೆ‌ ಗಂಗನಹಳ್ಳಿ ಗ್ರಾಮಸ್ಥರಲ್ಲಿದೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *