ಮೈಸೂರಿನಲ್ಲಿ ರೌಡಿ ಪೆರೇಡ್…ಇಲ್ಲೀಗಲ್ ಆಕ್ಟಿವಿಟಿಯಲ್ಲಿ ಭಾಗಿಯಾದ್ರೆ ಹುಷಾರ್…ಎಸಿಪಿ ಶಾಂತಮಲ್ಲಪ್ಪ ಖಡಕ್ ವಾರ್ನಿಂಗ್…

ಮೈಸೂರಿನಲ್ಲಿ ರೌಡಿ ಪೆರೇಡ್…ಇಲ್ಲೀಗಲ್ ಆಕ್ಟಿವಿಟಿಯಲ್ಲಿ ಭಾಗಿಯಾದ್ರೆ ಹುಷಾರ್…ಎಸಿಪಿ ಶಾಂತಮಲ್ಲಪ್ಪ ಖಡಕ್ ವಾರ್ನಿಂಗ್…

ಮೈಸೂರು,ಜೂ25,Tv10 ಕನ್ನಡ
ಜೂನ್ 25 ಭಾನುವಾರ ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ.ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿ ಆಸಾಮಿಗಳನ್ನ ಕರೆಸಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು.ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಪರೇಡ್ ನಡೆಸಿದ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ., ನೂತನ ಗೃಹ ಸಚಿವರಾದ ಡಾ||ಜಿ ಪರಮೇಶ್ವರ ರವರ ಹಾಗೂ ನೂತನ ಡಿಜಿ & ಐ ಜಿ ಪಿ ಶ್ರೀ ಅಲೋಕ್ ಮೋಹನ್ ರವರ ಆದೇಶ ದಂತೆ ಇಂದು ದೇವರಾಜ ಉಪವಿಭಾಗದ ವತಿಯಿಂದ ರೌಡಿಪೆರೇಡ್ ನಡೆಸಲಾಗಿದೆ. ಎಸಿಪಿ ಶಾಂತಮಲ್ಲಪ್ಪ ರವರು ಮಾತನಾಡಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಹಾಗಗೊಂದು ವೇಳೆ ಭಾಗಿಯಾದಲ್ಲಿ ಗೂಂಡಾ ಕಾಯ್ದೆ ಯಂತಹ ಕಾನೂನು ಬಳಸಿ ಹತ್ತಿಕ್ಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎಲ್ಲರೂ ಸನ್ನಡತೆ ಯಿಂದ ಇರುವಂತೆ ಸೂಚಿಸಿ ಎಚ್ಚರಿಕೆ ನೀಡಿದ್ದಾರೆ

ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟ್ ರ್ ಗಳಾದ ಪಿ ಪಿ ಸಂತೋಷ್, ಜೀವನ್, ಪಿ. ಕೆ. ರಾಜು, ಟಿ ಬಿ ಶಿವಕುಮಾರ್ ಹಾಗೂ ವಿಭಾಗದ ಎಲ್ಲ ಪಿ ಎಸ್ ಐ ಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *