ದುಬಾರಿ ಬೆಲೆ ಗಿಫ್ಟ್ ಆಮಿಷ…ಮಹಿಳೆಗೆ 15 ಲಕ್ಷ ಪಂಗನಾಮ…

  • Crime
  • June 25, 2023
  • No Comment
  • 133

ಮೈಸೂರು,ಜೂ25,Tv10 ಕನ್ನಡ
ಗಿಫ್ಟ್ ಪಾರ್ಸಲ್ ಬಂದಿರುವುದಾಗಿ ನಂಬಿಸಿ ಮಹಿಳೆಯೋರ್ವರಿಗೆ 15 ಲಕ್ಷ ಪಂಗನಾಮ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.ಮೈಸೂರಿನ ಅಶೋಕಾಪುರಂ ನಿವಾಸಿ ಭುವನೇಶ್ವರಿ(32) ಎಂಬುವರು 15 ಲಕ್ಷ ಹಣ ಕಳೆದುಕೊಂಡಿದ್ದಾರೆ.ಕೆಲವು ದಿನಗಳ ಹಿಂದೆ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿ ಭುವನೇಶ್ವರಿಯವರನ್ನ ಪರಿಚಯ ಮಾಡಿಕೊಂಡಿದ್ದಾನೆ.ಯು.ಕೆ.ನಲ್ಲಿ ಅಕೌಂಟ್ಸ್ ಆಫೀಸರ್ ಎಂದು ಹೇಳಿ ಬಿಸಿದ್ದಾನೆ.ನಿಮಗೆ ದುಬಾರಿ ಬೆಲೆಯ ಗಿಫ್ಟ್ ಪಾರ್ಸಲ್ ಬಂದಿದೆ ಕಸ್ಟಮ್ ಚಾರ್ಜ್ ಕಟ್ಟಬೇಕೆಂದು ನಂಬಿಸಿದ್ದಾನೆ.ಅಪರಿಚಿತ ವ್ಯಕ್ತಿಯ ಬಣ್ಣದ ಮಾತುಗಳನ್ನ ನಂಬಿದ ಭುವನೇಶ್ವರಿ ಹಂತಹಂತವಾಗಿ ವಿವಿದ ದಿನಾಂಕಗಳಲ್ಲಿ 15 ಲಕ್ಷ ಹಣ ವ್ಯಕ್ತಿ ಹೇಳಿದ ಖಾತೆಗೆ ಪಾವತಿಸಿದ್ದಾರೆ.ಕೊನೆಗೆ ಗಿಫ್ಟೂ ಇಲ್ಲ ಹಣವೂ ಇಲ್ಲದಂತಾಗಿದೆ.ಈ ಕುರಿತಂತೆ ಭುವನೇಶ್ವರಿ ಅವರು ಸೆನ್ ಪೊಲೀಸದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *