ಕೆಂಪೇಗೌಡ ಜಯಂತಿ…ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ…
- MysoreTV10 Kannada Exclusive
- June 27, 2023
- No Comment
- 96

ಕೆಂಪೇಗೌಡ ಜಯಂತಿ…ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ…

ಮೈಸೂರು,ಜೂ27,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡ ರವರ ಜಯಂತಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಮೆರವಣಿಗೆ ಕಲಾಮಂದಿರದ ಬಳಿ ಅಂತ್ಯವಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ರವರು ಮೆರವಣಿಗೆಗೆ ಚಾಲನೆ ನೀಡಿದರು.
ಸಂಸದ ಪ್ರತಾಪಸಿಂಹ ಶಾಸಕರಾದ ಜಿ ಟಿ ದೇವೇಗೌಡ ಪುತ್ರ ಶಾಸಕ ಹರೀಶ್ ಗೌಡ
ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಸೇರಿ ಹಲವರು ಭಾಗಿಯಾಗಿದ್ದರು.
ನಾಡಪ್ರಭು ಕೆಂಪೇಗೌಡ ಮೂರ್ತಿ ಹೊತ್ತ ಮೆರವಣಿಗೆಗೆ

ಕಲಾ ತಂಡಗಳು ಎತ್ತಿನ ಗಾಡಿ ಮೆರುಗು ನೀಡಿದವು.
ಡಿ ಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು.
ಸಂಸದ ಪ್ರತಾಪಸಿಂಹರನ್ನ ಸಚಿವ ಡಾ ಎಚ್ ಸಿ ಮಹದೇವಪ್ಪ ಆಲಂಗಿಸಿಕೊಂಡು ಆತ್ಮೀಯತೆ ಮೆರೆದರು…
