ಲೋಕಾಯುಕ್ತ ದಾಳಿ ಪ್ರಕರಣ…ಎಫ್.ಡಿ.ಎ.ಮನೆಯಲ್ಲಿ ದೊರೆತಿದ್ದು 14 ಲಕ್ಷ ಕ್ಯಾಷ್…ಅರ್ಧ ಕೆಜಿ ಚಿನ್ನ…ಎರಡು ನಿವೇಶನ ದಾಖಲೆ…

ಮಡಿಕೇರಿ,ಜೂ28,Tv10 ಕನ್ನಡ
ಕೊಡಗು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕನ ಮನೆಯಲ್ಲಿ ಲೋಕಾಯುಕ್ತರಿಗೆ ದೊರೆತಿದ್ದು ಬರೋಬರಿ 14 ಲಕ್ಷ ಕ್ಯಾಶ್,ಅರ್ಧ ಕೆ.ಜಿ.ಚಿನ್ನ,ಎರಡು ನಿವೇಶನಗಳ ದಾಖಲೆ.
ಅಕ್ರಮ ಆಸ್ತಿ ಹೊಂದಿರುವ ದೂರಿನ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಎಫ್.ಡಿ.ಎ.ಅಬ್ದುಲ್ ಬಷೀರ್ ಮನೆ ಮೇಲೆ ದಾಳಿ ನಡೆಸಿದ್ದರು.ಸಂಪೂರ್ಣ ಪರಿಶೀಲನೆ ವೇಳೆ ಅಪಾರ ಮೊತ್ತದ ಹಣ ಹಾಗೂ ಚಿನ್ನಾಭರಣ ದೊರೆತಿದೆ. ಮೈಸೂರು
ಲೋಕಾಯುಕ್ತ ಎಸ್ಪಿ ಸುರೇಶ ಬಾಬು ನೇತೃತ್ವದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಪವನ್ ಇನ್ಸ್ಪೆಕ್ಟರ್ ಲೋಕೇಶ್ ಹಾಗೂ ಮಡಿಕೇರಿ ಲೋಕಾಯುಕ್ತ ಸಿಬ್ಬಂದಿಗಳಾದ ಮಂಜು, ದೀಪಿಕಾ, ಸಲಾವುದ್ದಿನ್, ಅರುಣ್, ಪೃತ್ವಿಷ್ ಲೋಹಿತ್, ಶಶಿಕುಮಾರ್ ಮತ್ತು
ಮೈಸೂರು ಲೋಕಾಯುಕ್ತ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ. ವಿ
ಲೋಕಾಯುಕ್ತ ಹಾಗೂ ಠಾಣೆಯ ಪೊಲೀಸ್ ನಿರೀಕ್ಷಕರಾದ ರವಿಕುಮಾರ್, ಉಮೇಶ್ ಹಾಗೂ ಮೈಸೂರು ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ
ಲೋಕೇಶ್, ಪ್ರಕಾಶ್, ನೇತ್ರಾವತಿ, ತ್ರಿವೇಣಿ, ಆಶಾ, ಚಾಲಕರುಗಳಾದ ಮೋಹನ್, ದಿನೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *