ಮುಕ್ತವಿವಿ 18 ನೇ ಘಟಿಕೋತ್ಸವ…ಎನ್.ರಾಮಚಂದ್ರಯ್ಯ,ವೆಂಕಟಲಕ್ಷ್ಮಿ ನರಸಿಂಹರಾಜು ರಿಗೆ ಗೌರವ ಡಾಕ್ಟರೇಟ್ ಪ್ರಧಾನ…

ಮುಕ್ತವಿವಿ 18 ನೇ ಘಟಿಕೋತ್ಸವ…ಎನ್.ರಾಮಚಂದ್ರಯ್ಯ,ವೆಂಕಟಲಕ್ಷ್ಮಿ ನರಸಿಂಹರಾಜು ರಿಗೆ ಗೌರವ ಡಾಕ್ಟರೇಟ್ ಪ್ರಧಾನ…

ಮೈಸೂರು,ಜು2,Tv10 ಕನ್ನಡ
ಕರ್ನಾಟಕ ಮುಕ್ತ ವಿವಿಯ 18 ನೇ ವಾರ್ಷಿಕೋತ್ಸವದ ಕಾರ್ಯಕ್ರಮ ಘಟಿಕೋತ್ಸವ ಭವನದಲ್ಲಿ ನಡೆಯುತ್ತಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎನ್.ರಾಮಚಂದ್ರಯ್ಯ ಹಾಗೂ ವಕಟಲಕ್ಷ್ಮಿ ನರಸಿಂಹರಾಜು ರವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪ್ರಧಾನ ಮಾಡಿದರು.

ಗೌ.ಡಾ.ಸ್ವೀಕರಿಸಬೇಕಿದ್ದ ರಾಷ್ಟ್ರಪತಿ ದ್ರೌಪದಿ ಮರ್ಮು ರವರು ಗೈರಾಗಿದ್ದರು.ಕಾರ್ಯಕ್ರಮದಲ್ಲಿ ಹೈ ಕೋರ್ಟ್ ನ್ಯಾಯಾಧೀಶರಾದ ಅಶೋಕ್.ಎಸ್.ಕಿಣಗಿ,ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ.ವಿ.ಹಲಸ ಹಾಗೂ ಇತರರು ಭಾಗಿಯಾಗಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *