ಕೆರೆ ಸಮೀಪ ಫೈನಾನ್ಸ್ ಬಿಲ್ ಕಲೆಕ್ಟರ್ ಶವ ಪತ್ತೆ…ಹುಡುಗೀಗೆ ದುಡ್ಡು ಕೊಡ್ಬೇಕು ಅಂತಿದ್ದ…ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಾಯಿ…

ಕೆರೆ ಸಮೀಪ ಫೈನಾನ್ಸ್ ಬಿಲ್ ಕಲೆಕ್ಟರ್ ಶವ ಪತ್ತೆ…ಹುಡುಗೀಗೆ ದುಡ್ಡು ಕೊಡ್ಬೇಕು ಅಂತಿದ್ದ…ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಾಯಿ…

ಹುಣಸೂರು,ಜು5,Tv10 ಕನ್ನಡ

ಯುವತಿಯೊಬ್ಬಳಿಗೆ ಹಣ ಕೊಡಬೇಕೆಂದು ತಾಯಿ ಬಳಿ ಹೇಳಿದ್ದ ಯುವಕ ಕೆರೆ ಬಳಿ ಶವವಾಗಿ ಪತ್ತೆಯಾದ ಘಟನೆ ಹುಣಸೂರಯ ತಾಲೂಕು ಬಿಳಿಕೆರೆ ಬಳಿ ನಡೆದಿದೆ.ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್(21) ಮೃತ ದುರ್ದೈವಿ.ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಅರುಣ್ ಕುಮಾರ್ ಮಧ್ಯಾಹ್ನ ಮನೆ ಬಿಟ್ಟಿದ್ದಾನೆ.ಮ್ಯಾನೇಜರ್ ಕರೆಯುತ್ತಿದ್ದಾರೆ ಎಂದು ಹೇಳಿ ಮನೆಯಿಂದ ಹೊರಗೆ ಬಂದಿದ್ದಾನೆ.ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ.ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಕೆರೆಯೊಂದರ ಬಳಿ ಮೃತದೇಹ ಪತ್ತೆಯಾಗಿದೆ.ಆಗಾಗ ಯುವತಿಯೊಬ್ಬಳಿಗೆ ಹಣ ಕೊಡಬೇಕು ಅಂತ ತಾಯಿ ಬಳಿ ಹೇಳಿಕೊಂಡಿದ್ದಾನೆ.ಹಣ ಕೊಡುವುದಾಗಿ ತಾಯಿ ಭರವಸೆ ಕೊಟ್ಟಿದ್ದಾರೆ.ಮಗನ ಸಾವಿನ ಬಗ್ಗೆ ತಾಯಿ ಲತಾ ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *