ಕೆರೆ ಸಮೀಪ ಫೈನಾನ್ಸ್ ಬಿಲ್ ಕಲೆಕ್ಟರ್ ಶವ ಪತ್ತೆ…ಹುಡುಗೀಗೆ ದುಡ್ಡು ಕೊಡ್ಬೇಕು ಅಂತಿದ್ದ…ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಾಯಿ…

ಕೆರೆ ಸಮೀಪ ಫೈನಾನ್ಸ್ ಬಿಲ್ ಕಲೆಕ್ಟರ್ ಶವ ಪತ್ತೆ…ಹುಡುಗೀಗೆ ದುಡ್ಡು ಕೊಡ್ಬೇಕು ಅಂತಿದ್ದ…ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಾಯಿ…

ಹುಣಸೂರು,ಜು5,Tv10 ಕನ್ನಡ

ಯುವತಿಯೊಬ್ಬಳಿಗೆ ಹಣ ಕೊಡಬೇಕೆಂದು ತಾಯಿ ಬಳಿ ಹೇಳಿದ್ದ ಯುವಕ ಕೆರೆ ಬಳಿ ಶವವಾಗಿ ಪತ್ತೆಯಾದ ಘಟನೆ ಹುಣಸೂರಯ ತಾಲೂಕು ಬಿಳಿಕೆರೆ ಬಳಿ ನಡೆದಿದೆ.ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್(21) ಮೃತ ದುರ್ದೈವಿ.ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಅರುಣ್ ಕುಮಾರ್ ಮಧ್ಯಾಹ್ನ ಮನೆ ಬಿಟ್ಟಿದ್ದಾನೆ.ಮ್ಯಾನೇಜರ್ ಕರೆಯುತ್ತಿದ್ದಾರೆ ಎಂದು ಹೇಳಿ ಮನೆಯಿಂದ ಹೊರಗೆ ಬಂದಿದ್ದಾನೆ.ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ.ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಕೆರೆಯೊಂದರ ಬಳಿ ಮೃತದೇಹ ಪತ್ತೆಯಾಗಿದೆ.ಆಗಾಗ ಯುವತಿಯೊಬ್ಬಳಿಗೆ ಹಣ ಕೊಡಬೇಕು ಅಂತ ತಾಯಿ ಬಳಿ ಹೇಳಿಕೊಂಡಿದ್ದಾನೆ.ಹಣ ಕೊಡುವುದಾಗಿ ತಾಯಿ ಭರವಸೆ ಕೊಟ್ಟಿದ್ದಾರೆ.ಮಗನ ಸಾವಿನ ಬಗ್ಗೆ ತಾಯಿ ಲತಾ ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ…

Spread the love

Related post

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…
ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…

Leave a Reply

Your email address will not be published. Required fields are marked *