ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ

ಮೈಸೂರು ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ ವಲಯ ಅಧ್ಯಕ್ಷರು ಅಂತಾರಾಷ್ಟ್ರೀಯ ಲಯನ್ಸ್ 317 G ರವರು ರಕ್ತದಾನಿಗಳಿಗೆ ಕರೆ ನೀಡಿದರು. ಮಾಸಿಕ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರಸ್ ,ರಕ್ತ ನಿಧಿ ಕೇಂದ್ರ ಕೆಆರ್ ಆಸ್ಪತ್ರೆ ,ತಾಲೂಕು ಆರೋಗ್ಯ ಕೇಂದ್ರ ಹುಣಸೂರು ಸಂಯುಕ್ತಶ್ರಯಾದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು 62 ಯೂನಿಟ್ ರಕ್ತವನ್ನು ರಕ್ತದಾನ ಮಾಡುವ ಮೂಲಕ ಸಂಗ್ರಹಿಸಲಾಯಿತು, ಕಾರ್ಯಕ್ರಮದಲ್ಲಿ ಕೆ ಆರ್ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಮಂಜುನಾಥ್, ಡಾ. ಸ್ನೇಹ ಮತ್ತು ಲಯಸ್ ಕ್ಲಬ್ ಮೈಸೂರು ಅಂಬಾಸಿಡರಸ್ ಲಯನ್ ಕೆ,ಆರ್ ಭಾಸ್ಕರನಾಂದ,ಲಯನ್ ಅಮರಭವಾನಿ ವಿ ಹಾಗೂ ಹುಣಸೂರಿನ ತಾಲೂಕು ಆರೋಗ್ಯ ಕೇಂದ್ರದ ವೈದ್ಯರಾದ ಡಾಕ್ಟರ್ ಲತಾ, ಡಾಕ್ಟರ್ ಸರ್ವೇಶ್, ಡಾಕ್ಟರ್ ಉಮೇಶ್ ಸಿಬ್ಬಂದಿ ವರ್ಗದವರು ಹಾಜರಿದ್ದರು

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *