ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ…

ಮೈಸೂರು,ಜು8,Tv10 ಕನ್ನಡ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮತಿ ಅಧಿಕಾರಿಗಳ ವರ್ಗ ಹಾಗೂ ನೌಕರರ ಸಂಘ ಮತ್ತು ಚಾಮುಂಡೇಶ್ವರಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ರವಿ ಸ್ನೇಹ ಬಳಗ ವತಿಯಿಂದ 40 ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವರಾಜ ಸಂಚಾರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಮುನಿಯಪ್ಪ ನವರು ಮಾತನಾಡಿ
ವಿದ್ಯಾರ್ಥಿ ಜೀವನದಲ್ಲಿ ಪಡೆದ ಸಹಾಯವನ್ನು ಮುಂದೆ ಸ್ಥಿತಿವಂತರಾದಾಗ ಸಮಾಜಕ್ಕೆ ವಾಪಸ್ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ನಂತರ ಸಂಚಾರಿ ನಿಯಮದ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿದರು.
ಈಗಾಗಲೇ ಮೈಸೂರು ನಗರದಲ್ಲಿ ಸರ್ಕಾರಿ ಶಾಲೆಗಳಿಗೆ ಅವಶ್ಯಕತೆ ಇರುವ ವಸ್ತುಗಳನ್ನು ನೀಡಿರುವ ಈ ಸಂಘಟನೆ ನಿಜಕ್ಕೂ ಶ್ಲಾಘನೀಯ. ಇಂತಹ ಸಂಘಟನೆಗಳು ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಿಕೊಂಡು ಬಂದಿರುವುದು ಸಂತೋಷವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್,
ಸಂಘದ ಪದಾಧಿಕಾರಿಗಳಾದ ರವಿ, ಸುಬ್ರಮಣ್ಯ, ದೀಪಕ್, ಶಾಲೆಯ ಮುಖ್ಯ ಶಿಕ್ಷಕರಾದ ಜಯಂತಿ, ಶಿಕ್ಷಕರುಗಳಾದ ಲೀಲಾವತಿ, ಜತ್ತಿ, ಎಂ ಡಿ ಶ್ರೀನಿವಾಸ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *