ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ…ಇಂದು ಮೃತನ ಮನೆಗೆ ಭೇಟಿ ನೀಡಲಿರುವ ಬಿಜೆಪಿ ಮುಖಂಡರು…

ಮೈಸೂರು,ಜು11,Tv10 ಕನ್ನಡ
ಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನ ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ.
ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಲಿದೆ.ಸತ್ಯ ಸತ್ಯತೆ ಪರಿಶೀಲನೆಗೆ ತಂಡ ರಚನೆಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ತಂಡ ರಚನೆಯಾಗಿದೆ.
ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ
ಸಂಸದ ಪ್ರತಾಪಸಿಂಹ ಶಾಸಕ ಶ್ರೀವತ್ಸ, ಡಾ ಸಿ.ಎನ್. ಅಶ್ವತ್ಥನಾರಾಯಣ್
ಮಾಜಿ ಶಾಸಕರಾದ ಎನ್ ಮಹೇಶ್, ಪ್ರೀತಮ್ ಗೌಡ
ಅಪ್ಪಣ್ಣ ಮಾಜಿ ಅಧ್ಯಕ್ಷರು ಅರಣ್ಯ ವಸತಿ ಮತ್ತು ವಿಹಾರ ನಿಗಮ
ಪ್ರೊ ಮಲ್ಲಿಕಾರ್ಜುನ ಪರಿಷತ್ ಮಾಜಿ ಸದಸ್ಯರು
ವೈ.ವಿ. ರವಿಶಂಕರ್, ಬಿಜೆಪಿ ವಿಭಾಗ ಪ್ರಭಾರಿ
ಮಂಗಳಾ ಸೋಮಶೇಖರ್, ಜಿಲ್ಲಾಧ್ಯಕ್ಷರು ಮೈಸೂರು ಗ್ರಾಮಾಂತರ ಹಾಗೂ ಇತರರು ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *