ಆಂಬ್ಯುಲೆನ್ಸ್ ಗೆ ಕಿರಿಕ್ ಮಾಡಿದ ಪ್ರಕರಣ…ಸವಾರನ ವಿರುದ್ದ FIR ದಾಖಲು…Tv10 ಕನ್ನಡ ಇಂಪ್ಯಾಕ್ಟ್…

ಆಂಬ್ಯುಲೆನ್ಸ್ ಗೆ ಕಿರಿಕ್ ಮಾಡಿದ ಪ್ರಕರಣ…ಸವಾರನ ವಿರುದ್ದ FIR ದಾಖಲು…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಜ10,Tv10 ಕನ್ನಡ
ಆಂಬ್ಯುಲೆನ್ಸ್ ಮುಂದೆ ಸಾಗಲು ದಾರಿ ಬಿಡದೆ ಕಿರಿಕ್ ಮಾಡಿದ ಬೈಕ್ ಸವಾರನ ವಿರುದ್ದ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಗನ್ ಎಂಬಾತನ ವಿರುದ್ದ FIR ದಾಖಲಾಗಿದೆ.ತುರ್ತುವಾಹನ ಸಂಚಾರಕ್ಕೆ ಅಡಚಣೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಜುಲೈ 9 ರಂದು ಹುಣಸೂರಿನಿಂದ ಮೈಸೂರಿಗೆ 108 ಆಂಬ್ಯಲೆನ್ಸ್ ನಲ್ಲಿ ರೋಗಿಯನ್ನ ಕರೆತರಲಾಗುತ್ತಿತ್ತು.ಈ ವೇಳೆ ಬಸಪ್ಪ ಮೆಮೋರಿಯಲ್ ಆಸ್ಪತ್ರೆ ಬಳಿ ಆಂಬ್ಯಲೆನ್ಸ್ ಗೆ ಅಡ್ಡಬಂದ ಬೈಕ್ ಸವಾರ ಮುಂದೆ ಸಾಗಲು ಅಡ್ಡಿಪಡಿಸಿದ್ದ.ಆಂಬ್ಯಲೆನ್ಸ್ ಸಿಬ್ಬಂದಿ ಪ್ರಕಾಶ್ ರವರು ಬೈಕ್ ಸವಾರನ ವರ್ತನೆಯನ್ನ ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು.ಈ ಸುದ್ದಿ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿತ್ತು.ಈ ಬಗ್ಗೆ ಎಚ್ಚೆತ್ತ ವಿವಿಪುರಂ ಠಾಣಾ ಪೊಲೀಸರು ಆಂಬ್ಯಲೆನ್ಸ್ ಸಿಬ್ಬಂದಿಯಿಂದ ದೂರು ಪಡೆದು ಬೈಕ್ ಸವಾರನ ಮಾಹಿತಿ ಕಲೆಹಾಕಿ ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *