ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…
- MysoreTV10 Kannada Exclusive
- July 11, 2023
- No Comment
- 114

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಟಿ ನರಸೀಪುರ,ಜು11,Tv10 ಕನ್ನಡ ಟಿ.ನರಸೀಪುರ ತಾಲೂಕು ಮುತ್ತತ್ತಿಹಳ್ಳಿ ಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಇನಾಯತ್ ಹುಸೈನ್ ಎಂಬುವರ ಜಮೀನೊಂದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇರಿಸಿದ್ದ ಬೋನಿಗೆ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್ಎಫ್ಒ ಸೈಯದ್ ನದೀಮ್ ಮತ್ತು ಸಿಬ್ಬಂದಿಯವರು ಆಗಮಿಸಿ ಸೆರೆಸಿಕ್ಕ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಬಿಡಲು ರವಾನಿಸಿದ್ದಾರೆ…