ಮೈಸೂರು:ಗುಮ್ನಾಜ್ ಉರುಸ್ ಸಂಭ್ರಮಾಚರಣೆ…ಶಾಸಕ ತನ್ವೀರ ಸೇಠ್ ಭಾಗಿ…

ಮೈಸೂರು:ಗುಮ್ನಾಜ್ ಉರುಸ್ ಸಂಭ್ರಮಾಚರಣೆ…ಶಾಸಕ ತನ್ವೀರ ಸೇಠ್ ಭಾಗಿ…

ಮೈಸೂರು:ಗುಮ್ನಾಜ್ ಉರುಸ್ ಸಂಭ್ರಮಾಚರಣೆ…ಶಾಸಕ ತನ್ವೀರ ಸೇಠ್ ಭಾಗಿ…

ಮೈಸೂರು,ಜು15,Tv10 ಕನ್ನಡ
ಬಮ್ನಿಮಂಟಪದ ಗುಮ್ನಾಜ್ ದರ್ಗಾದಲ್ಲಿ ಉರುಸ್ ಸಂಭ್ರಮಾಚರಣೆ ಮನೆ ಮಾಡಿದೆ.ಸಹಸ್ರಾರು ಮುಸ್ಲಿಂ ಭಾಂಧವರು ದರ್ಗಾಗೆ ಆಗಮಿಸಿ ದರುಶನ ಪಡೆದರು.ಮೈಸೂರು ಜಿಲ್ಲೆಯ ವಿವಿದೆಡೆಯಿಂದ ಬಂದ ಮುಸ್ಲಿಂ ಸಮುದಾಯದವರು ವಿಶೇಷ ಆಚರಣೆಯಲ್ಲಿ ಭಾಗಿಯಾದರು.ನಿನ್ನೆ ಸಂಜೆ 7 ಗಂಟೆಗೆ ಆರಂಭವಾದ ಕಾರ್ಯಕ್ರಮ ಮುಂಜಾನೆ ವರೆಗೂ ಸಾಗಿತು.ವಿಶೇಷವಾಗಿ ಕವ್ಬಾಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಯುವಜನಾಂಗ ಕುಣಿದು ಸಂಭ್ರಮಿಸಿದರು…

Spread the love

Related post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್…
ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…

Leave a Reply

Your email address will not be published. Required fields are marked *