ನಂಜನಗೂಡು:ಮೂರು ದಿನದಲ್ಲಿ 6 ಕಳುವು ಪ್ರಕರಣ…ಸರ್ಕಾರಿ ಶಾಲೆಗಳು ಟಾರ್ಗೆಟ್…

ನಂಜನಗೂಡು:ಮೂರು ದಿನದಲ್ಲಿ 6 ಕಳುವು ಪ್ರಕರಣ…ಸರ್ಕಾರಿ ಶಾಲೆಗಳು ಟಾರ್ಗೆಟ್…

ನಂಜನಗೂಡು,ಜು15,Tv10 ಕನ್ನಡ

ನಂಜನಗೂಡು ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ 6 ಸ್ಥಳಗಳಲ್ಲಿ ಕಳ್ಳತನವಾಗಿದೆ.ಸರ್ಕಾರಿ ಶಾಲೆಗಳು ಹೆಚ್ಚಾಗಿ ಖದೀಮರ ಟಾರ್ಗೆಟ್ ಆಗಿದೆ.ಹಸ್ಕೂರು ಹಾಗೂ ಒಳಗೆರೆ ಗ್ರಾಮದಲ್ಲಿ ಸರ್ಕಾರಿ ಶಾಲೆ ಹಾಗೂ ಹಾಲಿನ ಡೈರಿಗೆ ಕನ್ನ ಹಾಕಿದ್ದಾರೆ.ಮೂರು ಕಡೆ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ್ದಾರೆ.
ಮೊನ್ನೆ ತಾಲೂಕಿನ ಹೆಗ್ಗಡಳ್ಳಿ ಗ್ರಾಮದಲ್ಲಿ ಎರಡು ಕಡೆ ಶಾಲೆಗಳಲ್ಲಿ ಕಳ್ಳತನ ನಡೆದಿತ್ತು.ಹುಸ್ಕೂರು ಸರ್ಕಾರಿ ಶಾಲೆಯಲ್ಲಿ ಬಾಗಿಲು ಹಾಗೂ ಅಲ್ಮೆರಾಗಳ ಬೀಗ ಹೊಡೆದು ಎರಡು ಟ್ಯಾಬ್ ಗಳನ್ನು ಕದಿಯಲಾಗಿದೆ.
ಒಳಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಕ್ಕಿ ಎಣ್ಣೆ ಕಾಳುಗಳು ಸೇರಿದಂತೆ ಪಡಿತರ ಪದಾರ್ಥಗಳನ್ನು ಹಾಗೂ ಹಾಲಿನ ಡೈರಿಯಲ್ಲಿ ಕಂಪ್ಯೂಟರ್ ಸಿಸ್ಟಮ್ ಗಳನ್ನು ಕದ್ದೊಯಿದ್ದಿದ್ದಾರೆ.
ಇಂದು ಬೆಳಿಗ್ಗೆ ಹಾಲಿನ ಡೈರಿ ಮತ್ತು ಶಾಲೆಗಳನ್ನು ತೆರೆದಾಗ ಈ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.ಘಟನಾಸ್ಥಳಕ್ಕೆ ಹುಲ್ಲಹಳ್ಳಿ ಹಾಗೂ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಬೆರಳು ಮುದ್ರೆ ತಜ್ಞರು ಮತ್ತು ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಕಳವು ಪ್ರಕರಣಗಳಿಂದ ಸಾರ್ವಜನಿಕರು ಆತಂಕಕ್ಕೆ ಸಿಲುಕಿದ್ದಾರೆ.ಮತ್ತೊಂದೆಡೆ ಖದೀಮರು ಪೊಲೀಸರ ನಿದ್ದೆ ಕೆಡಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *