ಕೌಟುಂಬಿಕ ಕಲಹ ಹಿನ್ನಲೆ…ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿ ಪತ್ನಿ…ಹುಟ್ಟಿದ ಮಗು ಒಂದೇ ದಿನಕ್ಕೆ ಸಾವು…

ಹೆಚ್.ಡಿ.ಕೋಟೆ,ಜು17,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನಲೆ ಗರ್ಭಿಣಿಯಾಗಿದ್ದ ಪತ್ನಿ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಹುಟ್ಟಿದ ಮಗು ಒಂದೇ ದಿನಕ್ಕೆ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕು ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.ಆಗತಾನೆ ಜನಿಸಿದ ಹೆಣ್ಣುಮಗು ಸಾವನ್ನಪ್ಪಿದೆ.ಆತ್ಮಹತ್ಯೆಗೆ ಯತ್ನಿಸಿದ ತಾಯಿ ಅರ್ಪಿತಾಳಿಗೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕಣಿಯನಹುಂಡಿ ಗ್ರಾಮದ ಸಿದ್ದರಾಜು ಎಂಬುವರನ್ನ ವಿವಾಹವಾಗಿದ್ದ ಅರ್ಪಿತಾ ಗರ್ಭಿಣಿಯಾಗಿದ್ದರು.ಸೆಪ್ಟೆಂಬರ್ ಗೆ ಹೆರಿಗೆ ದಿನಾಂಕ ನೀಡಲಾಗಿತ್ತು.ಈ ಮಧ್ಯೆ ಪತಿ ಸಿದ್ದರಾಜು ಜೊತೆ ಜಗಳವಾಗಿದೆ.ಬೇಸತ್ತ ಅರ್ಪಿತಾ ಸಂಭಂಧಪಡದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಈಕೆಯನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿದೆ.ನಿಗದಿತ ಅವಧಿಗೂ ಮುನ್ನ ಅರ್ಪಿತಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.ಮರುದಿನವೇ ಮಗು ಮೃತಪಟ್ಟಿದೆ.ಅರ್ಪಿತಾರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ…

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *