ಕಡಲ ತೀರದಲ್ಲಿ ಅಪರೂಪದ ಆಕರ್ಷಕ ಬಣ್ಣದ ಅರೋಳಿ ಮೀನು ಪತ್ತೆ…

ಸೂರತ್ಕಲ್,ಜು18,Tv10 ಕನ್ನಡ
ಬಲುಅಪರೂಪ ಹಾಗೂ ಆಕರ್ಷಕ ಬಣ್ಣದಿಂದ ರಚನೆಯಾದ ಆರೋಳಿ ಮೀನು ಪತ್ತೆಯಾಗಿದೆ.
ಸುರತ್ಕಲ್ ಬಳಿ ಗುಡ್ಡೆ ಕೊಪ್ಪಳ ಬೀಚ್ ಬಳಿ ಪತ್ತೆಯಾಗಿದೆ.ಸಂಜೆಯಹೊತ್ತು ನಡೆದುಕೊಂಡು ಹೋಗುವಾಗ ಬಲು ಆಕರ್ಷಣೆಯ ಬಣ್ಣ ಹೊಂದಿದ ಆರೋಳಿ ಮೀನು ಅನುಪಮಾ ಶಿವರಾಂ ರವರ ಗಮನಕ್ಕೆ ಬಂದಿದೆ. ನೋಡಲು ಕನ್ನಡಿ ಹಾವಿನಂತಿದೆ. ಆದರೆ ಆರೋಳಿ ಮೀನು ಹೆಚ್ಚಾಗಿ ಕೆಂಪು ಬಣ್ಣದಿಂದ ಕೂಡಿರುತ್ತದೆ. ಈ ಮೀನು ಬಣ್ಣ ಮಾತ್ರ ಅಪರೂಪವಾಗಿದೆ.ಹೆಚ್ಚಾಗಿ ಮೀನಿನ ಬಗ್ಗೆ ಸ್ಥಳೀಯವಾಗಿ ಮಾಹಿತಿ ಇರುವ ಮಲ್ಪೆಯ ರೋಹಿತ್ ಮೆಂಡನ್ ಕೊಡವೂರು ಅವರು ಮಾಹಿತಿ ಹೇಳುವ ಪ್ರಕಾರ ಸುರತ್ಕಲ್ ಬಳಿ ಇದನ್ನು ತುಳುವಿನಲ್ಲಿ ಮರಂಚಾ ಮೀನು ಅನ್ನುತ್ತಾರೆ.. (ವಿಷದ ಮೀನು ಅನ್ನುತ್ತಾರೆ). ಮಲ್ಪೆ ಬಳಿ ಇದು ಗಾಳಕ್ಕೆ ಅಪರೂಪಕ್ಕೆಸಿಗುತ್ತದೆ. ಕಲ್ಲು ಇರುವ ಪ್ರದೇಶದಲ್ಲಿ ಮಾತ್ರ ಸಿಗುತ್ತದೆ. ಇದರ ಹಲ್ಲು ಹರಿತವಾಗಿರುತ್ತದೆ. ಮತ್ತು ಇದನ್ನು ಯಾರು ಸ್ಥಳೀಯರು ತಿನ್ನುವುದಿಲ್ಲ. ಚೈನಾದವರು ತಿನ್ನುತ್ತಾರೆ. ಎಂದಿದ್ದಾರೆ.ಇದು ಎಲ್ಲರನ್ನ ಆಕರ್ಷಣೆ ಮಾಡುವಂತಹ ಈ ತರಹ ಬಣ್ಣ ಹೊಂದಿದ್ದು ಬಲು ಅಪರೂಪ ಎಂದು ತಿಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *