ಕಡಲ ತೀರದಲ್ಲಿ ಅಪರೂಪದ ಆಕರ್ಷಕ ಬಣ್ಣದ ಅರೋಳಿ ಮೀನು ಪತ್ತೆ…

ಸೂರತ್ಕಲ್,ಜು18,Tv10 ಕನ್ನಡ
ಬಲುಅಪರೂಪ ಹಾಗೂ ಆಕರ್ಷಕ ಬಣ್ಣದಿಂದ ರಚನೆಯಾದ ಆರೋಳಿ ಮೀನು ಪತ್ತೆಯಾಗಿದೆ.
ಸುರತ್ಕಲ್ ಬಳಿ ಗುಡ್ಡೆ ಕೊಪ್ಪಳ ಬೀಚ್ ಬಳಿ ಪತ್ತೆಯಾಗಿದೆ.ಸಂಜೆಯಹೊತ್ತು ನಡೆದುಕೊಂಡು ಹೋಗುವಾಗ ಬಲು ಆಕರ್ಷಣೆಯ ಬಣ್ಣ ಹೊಂದಿದ ಆರೋಳಿ ಮೀನು ಅನುಪಮಾ ಶಿವರಾಂ ರವರ ಗಮನಕ್ಕೆ ಬಂದಿದೆ. ನೋಡಲು ಕನ್ನಡಿ ಹಾವಿನಂತಿದೆ. ಆದರೆ ಆರೋಳಿ ಮೀನು ಹೆಚ್ಚಾಗಿ ಕೆಂಪು ಬಣ್ಣದಿಂದ ಕೂಡಿರುತ್ತದೆ. ಈ ಮೀನು ಬಣ್ಣ ಮಾತ್ರ ಅಪರೂಪವಾಗಿದೆ.ಹೆಚ್ಚಾಗಿ ಮೀನಿನ ಬಗ್ಗೆ ಸ್ಥಳೀಯವಾಗಿ ಮಾಹಿತಿ ಇರುವ ಮಲ್ಪೆಯ ರೋಹಿತ್ ಮೆಂಡನ್ ಕೊಡವೂರು ಅವರು ಮಾಹಿತಿ ಹೇಳುವ ಪ್ರಕಾರ ಸುರತ್ಕಲ್ ಬಳಿ ಇದನ್ನು ತುಳುವಿನಲ್ಲಿ ಮರಂಚಾ ಮೀನು ಅನ್ನುತ್ತಾರೆ.. (ವಿಷದ ಮೀನು ಅನ್ನುತ್ತಾರೆ). ಮಲ್ಪೆ ಬಳಿ ಇದು ಗಾಳಕ್ಕೆ ಅಪರೂಪಕ್ಕೆಸಿಗುತ್ತದೆ. ಕಲ್ಲು ಇರುವ ಪ್ರದೇಶದಲ್ಲಿ ಮಾತ್ರ ಸಿಗುತ್ತದೆ. ಇದರ ಹಲ್ಲು ಹರಿತವಾಗಿರುತ್ತದೆ. ಮತ್ತು ಇದನ್ನು ಯಾರು ಸ್ಥಳೀಯರು ತಿನ್ನುವುದಿಲ್ಲ. ಚೈನಾದವರು ತಿನ್ನುತ್ತಾರೆ. ಎಂದಿದ್ದಾರೆ.ಇದು ಎಲ್ಲರನ್ನ ಆಕರ್ಷಣೆ ಮಾಡುವಂತಹ ಈ ತರಹ ಬಣ್ಣ ಹೊಂದಿದ್ದು ಬಲು ಅಪರೂಪ ಎಂದು ತಿಳಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *