ಬಾಲಕಾರ್ಮಿಕರ ರಕ್ಷಣೆಗೆ ಒತ್ತು…ಅಂಗಡಿ ಮುಂಗಟ್ಟುಗಳ ಮೇಲೆ ಅಧಿಕಾರಿಗಳು ಧಿಢೀರ್ ದಾಳಿ…

ಪಿರಿಯಾಪಟ್ಟಣ,ಜು21,Tv10 ಕನ್ನಡ
ಬಾಲಕಾರ್ಮಿಕ ಪಿಡುಗನ್ನ ನಿರ್ಮೂಲನೆ ಮಾಡಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಒತ್ತು ನೀಡಿದ್ದಾರೆ.ಇಂದು ಪಿರಿಯಾಪಟ್ಟಣದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಬಾಲ ಕಾರ್ಮಿಕರನ್ನ ಬಳಸಿಕೊಳ್ಳುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.ದಾಳಿ ವೇಳೆ ಬಾಲ ಕಾರ್ಮಿಕರು ಕಂಡು ಬಂದಿಲ್ಲ.ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬರಿಗೈಲಿ ಹಿಂದಿರುಗಿದರು.ಹುಣಸೂರು ತಾಲೂಕು ಶಿರಸ್ತೇದಾರ್ ಶಕೀಲಾಬಾನು ಹಾಗೂ ಕಾರ್ಮಿಕ ಇಲಾಖೆ ನಿರೀಕ್ಷಕರಾದ ಆರ್.ರವಿ ನೇತೃತ್ವದಲ್ಲಿ ದಾಳಿ ಪ್ರಕ್ರಿಯೆ ನಡೆಯಿತು.ಬಾಲಕಾರ್ಮಿಕ ಯೋಜನಾ ಸಂಘದ ನಿರ್ದೇಶಕರಾದ ಕೆ.ಪಿ.ಮಲ್ಲಿಕಾರ್ಜುನ್,ಪಿರಿಯಾಪಟ್ಟಣ ಠಾಣೆ ಪಿಎಸ್ಸೂ ಸುರೇಶ್ ಸಿಡಿಪಿಓ ಸೂಪರವೈಸರ್ ಕೆ.ಎಸ್.ಪೋದ್ದಾರ್ ದಾಳಿ ವೇಳೆ ಸಾಥ್ ನೀಡಿದರು..

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *