ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಮೈಸೂರು,ಜು21,Tv10 ಕನ್ನಡ
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುತ್ತಾ ಮುಜುಗರ ತರುವ ಯುವಕರಿಗೆ ಕುವೆಂಪುನಗರ ಠಾಣೆ ಪೊಲೀಸರು ಬಿ ಸಿ ಮುಟ್ಟಿಸಿದ್ದಾರೆ. ಯುವಕರಿಗೆ ಟೀ ಕೊಟ್ಟು ಸಿಗರೇಟ್ ಸೇದಲು ಅವಕಾಶ ಕಲ್ಪಿಸಿಕೊಟ್ಟ ಚಾಯ್ ವಾಲಾಗಳಿಗೂ ಬಿಸಿ

ಮುಟ್ಟಿಸಿದ್ದಾರೆ.ಸಿಗರೇಟ್ ಸೇದುತ್ತಾ ಕಾಲಹರಣ ಮಾಡುತ್ತಿದ್ದ ಯುವಕರಿಗೆ ದಂಡ ವಿಧಿಸಲಾಗಿದೆ.ಸ್ಮೋಕ್ ಮಾಡಿದವರಿಗೆ ತಲಾ 100 ರೂ ದಂಡ ವಿಧಿಸಿದರೆ.ಟೀ ಅಂಗಡಿ ಮಾಲೀಕರಿಗೆ 200 ರೂ ದಂಡ ವಿಧಿಸಿದ್ದಾರೆ.ಕುವೆಂಪುನಗರ ಠಾಣಾ ವ್ಯಾಪ್ತಿಯ ಬಹುತೇಕ ಟೀ ಅಂಗಡಿಗಳ ಮುಂದೆ ನಿಂತು ಸಿಗರೇಟ್ ಸೇದಿದ ಯುವಕರು ದಂಡ ತೆತ್ತಿದ್ದಾರೆ.ಸುಮಾರು 15 ದಿನಗಳಲ್ಲಿ 127 ಪ್ರಕರಣಗಳು ದಾಖಲಾಗಿವೆ.ಸಧ್ಯ ಟೀ ಅಂಗಡಿ ಮಾಲೀಕರು ಹಾಗೂ ಸಿಗರೇಟ್ ಸೇವನೆ ಮಾಡಿದ ಯುವಕರು ಸೇರಿದಂತೆ 18,800/- ರೂ ದಂಡ ವಸೂಲಿ ಮಾಡಲಾಗಿದೆ. ಈ ಕಾರ್ಯಾಚರಣೆ ಮತ್ತಷ್ಟು ಮುಂದುವರೆಯಲಿದೆ.ಟೀ ಅಂಗಡಿ ಮುಂದೆ ನಿಂತು ಸಿಗರೇಟ್ ಸೇದುವ ಅಭ್ಯಾಸವಿದ್ದಲ್ಲಿ ಕೂಡಲೇ ಕೈ ಬಿಡಿ ಇಲ್ಲದಿದ್ದಲ್ಲಿ ಪೊಲೀಸರು ಹಾಜರಾಗುವುದು ಗ್ಯಾರೆಂಟಿ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ರವರ ಸೂಚನೆ ಮೇರೆಗೆ ಹಾಗೂ ಕೆ.ಆರ್.ಉಪವಿಭಾಗದ ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಂತೆ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಎಲ್.ಅರುಣ್ ರವರು ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುವವರ ವಿರುದ್ದ ಸಮರ ಸಾರಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *