ತ್ಯಾಜ್ಯ ತೆರವಿಗೆ ಮುಂದಾದ ನಂಜನಗೂಡು ನಗರಸಭಾ ಅಧಿಕಾರಿಗಳು…Tv10 ಕನ್ನಡ ಸುದ್ದಿ ಇಂಪ್ಯಾಕ್ಟ್…

ನಂಜನಗೂಡು,ಜು22,Tv10 ಕನ್ನಡ
Tv10 ಕನ್ನಡ ವಾಹಿನಿ ಸುದ್ದಿಗೆ ನಂಜನಗೂಡು ನಗರಸಭಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲೆ ಒಡಲನ್ನ ಸೇರುತ್ತಿರುವ ತ್ಯಾಜ್ಯ ತೆರುವುಗೊಳಿಸಲು ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.ಇದು Tv10 ಕನ್ನಡ ವರದಿ ಫಲಶೃತಿ

ಹುಲ್ಲಹಳ್ಳಿ ರಾಂಪುರ ನಾಲೆ ಬರಿದಾಗಿದೆ ಇಲ್ಲಿಂದ ಶ್ರೀಕಂಠೇಶ್ವರನ ದೇವಸ್ಥಾನದ ಸಮೀಪದಲ್ಲಿ ಹರಿಯುವ ಗುಂಡ್ಲಾ ನದಿಗೆ ಸಂಪರ್ಕ ಪಡೆದು ಕಪಿಲಾ ನದಿಗೆ ನೀರು ಸೇರುತ್ತದೆ.ನಾಲೆಯಲ್ಲಿ ನೀರಿಲ್ಲದ ಕಾರಣ ತ್ಯಾಜ್ಯ ತುಂಬಿಹೋಗಿದೆ.ಇಲ್ಲಿಂದ ಹರಿಯುವ ಒಳಚರಂಡಿ ನೀರು ತುಂಬಿ ಕಪಿಲಾ ನದಿಯ ಒಡಲು ಸೇರುತ್ತಿದೆ.ಪಾಪ ಕಳೆಯಲು ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಉಚಿತ ಖಾಯಿಲೆ ಹರಡುತ್ತಿರುವ ಬಗ್ಗೆ ಇಂದು Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ನಗರಸಭಾ ಅಧಿಕಾರಿಗಳು ತ್ಯಾಜ್ಯ ತೆರುವಿಗೆ ಮುಂದಾಗಿದ್ದಾರೆ.ಇಂದು ಸರ್ಕಾರಿ ರಜೆ ಇದ್ದರೂ ಮೈಕೊಡವಿ ನಿಂತ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *