ತ್ಯಾಜ್ಯ ತೆರವಿಗೆ ಮುಂದಾದ ನಂಜನಗೂಡು ನಗರಸಭಾ ಅಧಿಕಾರಿಗಳು…Tv10 ಕನ್ನಡ ಸುದ್ದಿ ಇಂಪ್ಯಾಕ್ಟ್…

ನಂಜನಗೂಡು,ಜು22,Tv10 ಕನ್ನಡ
Tv10 ಕನ್ನಡ ವಾಹಿನಿ ಸುದ್ದಿಗೆ ನಂಜನಗೂಡು ನಗರಸಭಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲೆ ಒಡಲನ್ನ ಸೇರುತ್ತಿರುವ ತ್ಯಾಜ್ಯ ತೆರುವುಗೊಳಿಸಲು ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.ಇದು Tv10 ಕನ್ನಡ ವರದಿ ಫಲಶೃತಿ

ಹುಲ್ಲಹಳ್ಳಿ ರಾಂಪುರ ನಾಲೆ ಬರಿದಾಗಿದೆ ಇಲ್ಲಿಂದ ಶ್ರೀಕಂಠೇಶ್ವರನ ದೇವಸ್ಥಾನದ ಸಮೀಪದಲ್ಲಿ ಹರಿಯುವ ಗುಂಡ್ಲಾ ನದಿಗೆ ಸಂಪರ್ಕ ಪಡೆದು ಕಪಿಲಾ ನದಿಗೆ ನೀರು ಸೇರುತ್ತದೆ.ನಾಲೆಯಲ್ಲಿ ನೀರಿಲ್ಲದ ಕಾರಣ ತ್ಯಾಜ್ಯ ತುಂಬಿಹೋಗಿದೆ.ಇಲ್ಲಿಂದ ಹರಿಯುವ ಒಳಚರಂಡಿ ನೀರು ತುಂಬಿ ಕಪಿಲಾ ನದಿಯ ಒಡಲು ಸೇರುತ್ತಿದೆ.ಪಾಪ ಕಳೆಯಲು ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಉಚಿತ ಖಾಯಿಲೆ ಹರಡುತ್ತಿರುವ ಬಗ್ಗೆ ಇಂದು Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ನಗರಸಭಾ ಅಧಿಕಾರಿಗಳು ತ್ಯಾಜ್ಯ ತೆರುವಿಗೆ ಮುಂದಾಗಿದ್ದಾರೆ.ಇಂದು ಸರ್ಕಾರಿ ರಜೆ ಇದ್ದರೂ ಮೈಕೊಡವಿ ನಿಂತ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *