ತ್ಯಾಜ್ಯ ತೆರವಿಗೆ ಮುಂದಾದ ನಂಜನಗೂಡು ನಗರಸಭಾ ಅಧಿಕಾರಿಗಳು…Tv10 ಕನ್ನಡ ಸುದ್ದಿ ಇಂಪ್ಯಾಕ್ಟ್…

ನಂಜನಗೂಡು,ಜು22,Tv10 ಕನ್ನಡ
Tv10 ಕನ್ನಡ ವಾಹಿನಿ ಸುದ್ದಿಗೆ ನಂಜನಗೂಡು ನಗರಸಭಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲೆ ಒಡಲನ್ನ ಸೇರುತ್ತಿರುವ ತ್ಯಾಜ್ಯ ತೆರುವುಗೊಳಿಸಲು ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.ಇದು Tv10 ಕನ್ನಡ ವರದಿ ಫಲಶೃತಿ

ಹುಲ್ಲಹಳ್ಳಿ ರಾಂಪುರ ನಾಲೆ ಬರಿದಾಗಿದೆ ಇಲ್ಲಿಂದ ಶ್ರೀಕಂಠೇಶ್ವರನ ದೇವಸ್ಥಾನದ ಸಮೀಪದಲ್ಲಿ ಹರಿಯುವ ಗುಂಡ್ಲಾ ನದಿಗೆ ಸಂಪರ್ಕ ಪಡೆದು ಕಪಿಲಾ ನದಿಗೆ ನೀರು ಸೇರುತ್ತದೆ.ನಾಲೆಯಲ್ಲಿ ನೀರಿಲ್ಲದ ಕಾರಣ ತ್ಯಾಜ್ಯ ತುಂಬಿಹೋಗಿದೆ.ಇಲ್ಲಿಂದ ಹರಿಯುವ ಒಳಚರಂಡಿ ನೀರು ತುಂಬಿ ಕಪಿಲಾ ನದಿಯ ಒಡಲು ಸೇರುತ್ತಿದೆ.ಪಾಪ ಕಳೆಯಲು ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಉಚಿತ ಖಾಯಿಲೆ ಹರಡುತ್ತಿರುವ ಬಗ್ಗೆ ಇಂದು Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ನಗರಸಭಾ ಅಧಿಕಾರಿಗಳು ತ್ಯಾಜ್ಯ ತೆರುವಿಗೆ ಮುಂದಾಗಿದ್ದಾರೆ.ಇಂದು ಸರ್ಕಾರಿ ರಜೆ ಇದ್ದರೂ ಮೈಕೊಡವಿ ನಿಂತ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *