ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್…

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್…

ಹುಣಸೂರು,ಜು26,Tv10 ಕನ್ನಡ

ಕೊನೆಗೂ ಕಿಂಡಿ ಬಿದ್ದ ತಂತಿ ಬೇಲಿಗಳನ್ನ ಮುಚ್ಚುವ ಕಾಮಗಾರಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸುವುದನ್ನ ತಡೆಗಟ್ಟಲು ಮುಂದಾಗಿದ್ದಾರೆ.Tv10 ಕನ್ನಡ ವರದಿಗೆ ಎಚ್ಚೆತ್ತ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದಾರೆ

ಹುಣಸೂರು ತಾಲೂಕು ರಂಗಾಯನಕೊಪ್ಪಲು ಕುಪ್ಪೆಕೊಳಘಟ್ಟ ಗ್ರಾಮದ ಬಳಿ ನಿರ್ಮಿಸಲಾಗಿದ್ದ ಅರಣ್ಯ ತಂತಿ ಬೇಲಿಗಳಲ್ಲಿ ಕಿಂಡಿಗಳು ಸೃಷ್ಠಿಯಾಗಿತ್ತು.ಇದರಿಂದ ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸಿ ಸಾಕು ಪ್ರಾಣಿಗಳನ್ನ ಹೊತ್ತೊಯ್ಯುತ್ತಿದ್ದವು.ಗ್ರಾಮಸ್ಥರ ಕಣ್ಣಿಗೆ ಬಿದ್ದು ಭೀತಿ ಸೃಷ್ಟಿಸಿದ್ದವು.ಕಾಡು ಪ್ರಾಣಿಗಳು ಪ್ರವೇಶಿಸುವುದನ್ನ ತಡೆಗಟ್ಟಲು ನಿರ್ಭಂದಿಸುವ ಸಲುವಾಗಿ ನಿರ್ಮಿಸಿದ ತಂತಿ ಬೇಲಿಯಿಂದ ಯಾವುದೇ ರಕ್ಷಣೆ ಇರಲಿಲ್ಲ.ಕೂಡಲೇ ಕಿಂಡಿಗಳನ್ನ ಮುಚ್ಚುವಂತೆ ಗ್ರಾಮಸ್ಥರು ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ.ಈ ಬಗ್ಗರ ಕೆಲವು ದಿನಗಳ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಿ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು.ಎಚ್ಚೆತ್ತ ಅಧಿಕಾರಿಗಳು ಹೊಸ ತಂತಿ ಬೇಲಿ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.ರಂಗಾಯನ ಕೊಪ್ಪಲು ಕುಪ್ಪೆಕೊಳಘಟ್ಟ ಗ್ರಾಮದಿಂದ ಮೂಡನಕೊಪ್ಪಲು ವರೆಗೆ ರಕ್ಷಣಾ ತಂತಿ ಬೇಲಿ ಬದಲಿಸುವ ಕಾಮಗಾರಿ ಭರದಿಂದ ಸಾಗಿದೆ.ಇದು Tv10 ಕನ್ನಡ ವರದಿ ಫಲಶೃತಿ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *