ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಮ.ವಿ. ರಾಮಪ್ರಸಾದ್ ನೇಮಕ…

ಮೈಸೂರು,ಜು28,Tv10 ಕನ್ನಡ

55 ನೇ ವಾರ್ಡ್ ನ ಕಾರ್ಪೊರೇಟರ್ ಮ.ವಿ.ರಾಂಪ್ರಸಾದ್ ರವರನ್ನ ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ.ಇಂದು ನಡೆದ ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮಹಾಪೌರರು ಘೋಷಿಸಿದ್ದಾರೆ.
ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿರುವುದರಿಂದ ಆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮಹಾಪೌರರಿಗೆ ಪತ್ರ ಬರೆದು ಮ ವಿ ರಾಮಪ್ರಸಾದ್ ಅವರನ್ನು ಆಡಳಿತ ಪಕ್ಷದ ನಾಯಕರಾಗಿ ಮಾಡಬೇಕೆಂದು ತಿಳಿಸಿರುವ ಮೇರೆಗೆ ನೇಮಕ ಮಾಡಲಾಗಿದೆ.

ಮ ವಿ ರಾಮಪ್ರಸಾದ್ ರವರು 55ನೇ ವಾರ್ಡಿನಿಂದ ಮೂರು ಬಾರಿ ನಗರಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿ ಜನಮನ ಮನ್ನಣೆಯನ್ನು ಗಳಿಸಿರುತ್ತಾರೆ. ರಾಮ್ ಪ್ರಸಾದ್ ಅವರು ಕಳೆದ ಸಾಲುಗಳಲ್ಲಿ ವರ್ಕ್ಸ್ ಕಮಿಟಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅಲ್ಲದೆ ಮ ವಿ ರಾಮಪ್ರಸಾದ್ ಅವರು ಕುಡಿಯವ ನೀರಿನ ಬಗ್ಗೆ, ಬೀದಿ ದೀಪದ, ನಾಗರೀಕರ ಕುಂದು ಕೊರತೆಗಳ ಬಗ್ಗೆ ವಿನೂತನವಾಗಿ ಕೌನ್ಸಿಲ್ ಸಭೆಗಳಲ್ಲಿ ಗಮನ ಸೆಳೆದಿರುತ್ತಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *