ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಮ.ವಿ. ರಾಮಪ್ರಸಾದ್ ನೇಮಕ…

ಮೈಸೂರು,ಜು28,Tv10 ಕನ್ನಡ

55 ನೇ ವಾರ್ಡ್ ನ ಕಾರ್ಪೊರೇಟರ್ ಮ.ವಿ.ರಾಂಪ್ರಸಾದ್ ರವರನ್ನ ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ.ಇಂದು ನಡೆದ ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮಹಾಪೌರರು ಘೋಷಿಸಿದ್ದಾರೆ.
ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿರುವುದರಿಂದ ಆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮಹಾಪೌರರಿಗೆ ಪತ್ರ ಬರೆದು ಮ ವಿ ರಾಮಪ್ರಸಾದ್ ಅವರನ್ನು ಆಡಳಿತ ಪಕ್ಷದ ನಾಯಕರಾಗಿ ಮಾಡಬೇಕೆಂದು ತಿಳಿಸಿರುವ ಮೇರೆಗೆ ನೇಮಕ ಮಾಡಲಾಗಿದೆ.

ಮ ವಿ ರಾಮಪ್ರಸಾದ್ ರವರು 55ನೇ ವಾರ್ಡಿನಿಂದ ಮೂರು ಬಾರಿ ನಗರಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿ ಜನಮನ ಮನ್ನಣೆಯನ್ನು ಗಳಿಸಿರುತ್ತಾರೆ. ರಾಮ್ ಪ್ರಸಾದ್ ಅವರು ಕಳೆದ ಸಾಲುಗಳಲ್ಲಿ ವರ್ಕ್ಸ್ ಕಮಿಟಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅಲ್ಲದೆ ಮ ವಿ ರಾಮಪ್ರಸಾದ್ ಅವರು ಕುಡಿಯವ ನೀರಿನ ಬಗ್ಗೆ, ಬೀದಿ ದೀಪದ, ನಾಗರೀಕರ ಕುಂದು ಕೊರತೆಗಳ ಬಗ್ಗೆ ವಿನೂತನವಾಗಿ ಕೌನ್ಸಿಲ್ ಸಭೆಗಳಲ್ಲಿ ಗಮನ ಸೆಳೆದಿರುತ್ತಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *