ಎಸ್.ಸಿ, ಎಸ್.ಟಿ.ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ…

ಬೆಂಗಳೂರು,ಜು28,Tv10 ಕನ್ನಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.
ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ಚಿಂತಕ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಎಸ್.ಸಿ / ಎಸ್ ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಮಹಾಸಬಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿಗಳ ವೇದಿಕೆ, ಕರ್ನಾಟಕ ರಾಜ್ಯ ಅಲೆಮಾರಿ, ಅಲೆಮಾರಿ, ಪ್ರ-1, 46 ಜಾತಿ ಜನಾಂಗಗಳ ಒಕ್ಕೂಟ, ಕರ್ನಾಟಕ ಪ.ಜಾ ಮತ್ತು ಪ.ವರ್ಗ ಅಲೆಮಾರಿ, ಬುಡಕಟ್ಟು ಮಹಾ ಸಭಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *