ಹಬ್ಬ ಅಂದಮೇಲೆ ಕಷ್ಟವೋ ಸುಖವೋ ಮರಿಯಂತೂ ಹೊಡೆಯುತ್ತೇವೆ…ದಸರಾ ಆಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಹೇಳಿಕೆ…

ಮೈಸೂರು,ಜು29,Tv10 ಕನ್ನಡ

ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಹಬ್ಬಕ್ಕೆ ನೆಂಟರಿಷ್ಟರನ್ನು ಕರೆದು ಅರ್ಧ ಊಟ ಮಾಡಿ ಎಂದು ಹೇಳಲು ಸಾಧ್ಯನಾ?
ಕಷ್ಟವೋ ಸುಖವೋ ಮರಿಯಂತು ಹೊಡೆಯುತ್ತೇವೆ ಅಲ್ವಾ.ದಸರಾ ಮಹೋತ್ಸವವನ್ನೂ ಹಾಗೆ ಎಲ್ಲರನ್ನು ಕರೆದು ಅದ್ದೂರಿಯಾಗಿಯೇ ಮಾಡೋಣ.
ಕೋವಿಡ್ ನಿಂದ ಜನ ತತ್ತರಿಸಿ ಹೋಗಿದ್ದರು.
ಈಗ ಎಲ್ಲವೂ ಸುಭೀಕ್ಷವಾಗಿ ನಡೆಯುತ್ತಿದೆ.
ಹೊಸ ಸರ್ಕಾರ ಬಂದಿದೆ, ಮಳೆಯಾಗಿದೆ.
ಎಲ್ಲರೂ ಮನ ಬಿಚ್ಚಿ ಉತ್ತಮ ದಸರಾ ಮಾಡೋಣ.
ಮೈಸೂರಿನ ಸಂಸ್ಕೃತಿ ಮಹರಾಜರ ಪರಂಪರೆ ಎಲ್ಲವನ್ನು ಉಳಿಸಿಕೊಂಡು ದಸರಾ ಮಾಡಬೇಕಿದೆ.
ಇದೆಲ್ಲದರ ಬಗ್ಗೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತೆ ಎಂದರು.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಮತ್ತು ಕೃಷಿ ಚಟುವಟಿಕೆ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು
ಪೂರ್ವ ಮುಂಗಾರು ಮಳೆ ಜಿಲ್ಲೆಯಲ್ಲಿ ವಾಡಿಗಿಂತ ಹೆಚ್ಚು ಬಿದ್ದಿದೆ.
ವಾಡಿಕೆಯಂತೆ ಮಾರ್ಚ್ ನಿಂದ ಮೇ ವರಗೆ 198 ಮಿ.ಮೀ ಇತ್ತು.
ಈ ಬಾರಿ 207 ಮಿ.ಮೀ ಗೂ ಹೆಚ್ಚು ಮಳೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ಮಳೆ ಸಾಧಾರಣ ಮಳೆ ಆಗಿದೆ.
ಮೈಸೂರು ಜಿಲ್ಲೆಯಲ್ಲಿ 198.10 ಎಂಎಂ ವಾಡಿಕೆ ಮಳೆ.
207.2 ಎಂಎಂ ಮಳೆಯಾಗಿದೆ.
ಅಂದರೆ ಶೇ.4.59ರಷ್ಟು ಹೆಚ್ಚು ಮಳೆ ಆಗಿದೆ.
ಜೂನ್ 1ರಿಂದ ಜುಲೈ 27ರವರೆಗಿನ ಮುಂಗಾರು ಅವಧಿಯಲ್ಲಿ 202.1 ಎಂಎಂ ವಾಡಿಕೆ ಮಳೆ.‌
165.5 ಮಳೆ ಆಗಿದೆ.
ಅಂದರೆ ಜಿಲ್ಲೆಯಲ್ಲಿ -17.61 ಮಳೆ ಕೊರತೆ ಆಗಿದೆ. ಮಾರ್ಚ್‌ನಿಂದ ಇಲ್ಲಿಯವರೆಗೆ 378 ಎಂಎಂ ಮಳೆ ಆಗಿದೆ.
ಶೇ.7.19ರಷ್ಟು ಮಳೆ ಕೊರತೆ ಆಗಿದೆ.
ಮುಂಗಾರಿನಲ್ಲಿ 3.97 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ. ಈಗ 2.11 ಬಿತ್ತನೆ ಆಗಿದೆ ಎಂದು ಸುದ್ದಿ ಗೋಷ್ಠಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿಎಂ ಮಾಹಿತಿ ನೀಡಿದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *