ಮೊಹರಂ ಸಂಭ್ರಮಾಚರಣೆ ವೇಳೆ ಅಲಿ ದೇವರು ಹೊತ್ತಿದ್ದ ವ್ಯಕ್ತಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ಶರೀಫ್ ಮೂಲಿಮನಿ (40) ಮೃತ ವ್ಯಕ್ತಿ. ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…