ನಗರ ಪಾಲಿಕೆ ಸದಸ್ಯರ ಮನೆಯಲ್ಲಿ ಬಿಜೆಪಿ ಮುಖಂಡರಿಂದ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ…

ಮೈಸೂರು,ಜು30,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆ ಸದಸ್ಯ ಹಾಗೂ ಆಡಳಿತ ಪಕ್ಷದ ನಾಯಕ ಮ.ವಿ.ರಾಂಪ್ರಸಾದ್ ರವರ ನಿವಾಸದಲ್ಲಿ ಪ್ರಧಾನಿ ಮೋಧಿರವರ ಬಿಜೆಪಿ ಮುಖಂಡರು ಮನ್ ಕಿ ಬಾತ್ ವೀಕ್ಷಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ರವರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ವೀಕ್ಷಿಸಿದರು.
ಚಾಮುಂಡಿಪುರಂನಲ್ಲಿರುವ ನಿವಾಸದಲ್ಲಿ ಸಾಮೂಹಿಕವಾಗಿ ವೀಕ್ಷಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶದ ಅನೇಕ ವಿಚಾರಗಳನ್ನು ಮಂಡಿಸುವ ಮೂಲಕ
ಮಾದಕ ವ್ಯಸನಗಳ ವಿರುದ್ಧ ಹಾಗೂ ಯುವ ಪೀಳಿಗೆ ದುಷ್ಟಟದಿಂದ ದೂರವಿರುವ ವಿಚಾರ ಹಾಗೂ
ಸಾಧಕರನ್ನು ಪರಿಚಯಿಸುವ ಕೆಲಸ ಮಾಡಿದ್ದಾರೆ.ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾದ ಮ ವಿ ರಾಮಪ್ರಸಾದ್ ರವರಿಗೆ ಸನ್ಮಾನಿಸಿ ಶುಭ ಹಾರೈಸಲಾಯಿತು.
ಮಾಜಿ ಮಹಾನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು, ವಕ್ತರರಾದ ಕೇಬಲ್ ಮಹೇಶ್, ಸಂದೀಪ್,
ಧರ್ಮೇಂದ್ರ, ಗಣೇಶ್, ಮಧು, ಪ್ರಭಾಕರ್, ಮಂಜುನಾಥ್, ಪುರುಷೋತ್ತಮ್, ವಿವೇಕ್, ಮಧು,ಉಮಾಶಂಕರ್, ಬಸವರಾಜು, ಕಿರಣ್, ಲತಾ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *