ನಗರ ಪಾಲಿಕೆ ಸದಸ್ಯರ ಮನೆಯಲ್ಲಿ ಬಿಜೆಪಿ ಮುಖಂಡರಿಂದ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ…

ಮೈಸೂರು,ಜು30,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆ ಸದಸ್ಯ ಹಾಗೂ ಆಡಳಿತ ಪಕ್ಷದ ನಾಯಕ ಮ.ವಿ.ರಾಂಪ್ರಸಾದ್ ರವರ ನಿವಾಸದಲ್ಲಿ ಪ್ರಧಾನಿ ಮೋಧಿರವರ ಬಿಜೆಪಿ ಮುಖಂಡರು ಮನ್ ಕಿ ಬಾತ್ ವೀಕ್ಷಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ರವರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ವೀಕ್ಷಿಸಿದರು.
ಚಾಮುಂಡಿಪುರಂನಲ್ಲಿರುವ ನಿವಾಸದಲ್ಲಿ ಸಾಮೂಹಿಕವಾಗಿ ವೀಕ್ಷಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶದ ಅನೇಕ ವಿಚಾರಗಳನ್ನು ಮಂಡಿಸುವ ಮೂಲಕ
ಮಾದಕ ವ್ಯಸನಗಳ ವಿರುದ್ಧ ಹಾಗೂ ಯುವ ಪೀಳಿಗೆ ದುಷ್ಟಟದಿಂದ ದೂರವಿರುವ ವಿಚಾರ ಹಾಗೂ
ಸಾಧಕರನ್ನು ಪರಿಚಯಿಸುವ ಕೆಲಸ ಮಾಡಿದ್ದಾರೆ.ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾದ ಮ ವಿ ರಾಮಪ್ರಸಾದ್ ರವರಿಗೆ ಸನ್ಮಾನಿಸಿ ಶುಭ ಹಾರೈಸಲಾಯಿತು.
ಮಾಜಿ ಮಹಾನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು, ವಕ್ತರರಾದ ಕೇಬಲ್ ಮಹೇಶ್, ಸಂದೀಪ್,
ಧರ್ಮೇಂದ್ರ, ಗಣೇಶ್, ಮಧು, ಪ್ರಭಾಕರ್, ಮಂಜುನಾಥ್, ಪುರುಷೋತ್ತಮ್, ವಿವೇಕ್, ಮಧು,ಉಮಾಶಂಕರ್, ಬಸವರಾಜು, ಕಿರಣ್, ಲತಾ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *