ಜಿ-20 ಶೃಂಗಸಭೆ ಭಾಗವಹಿಸುವ ವಿದೇಶಿ ಗಣ್ಯರ ಭೇಟಿ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…

ಜಿ-20 ಶೃಂಗಸಭೆ ಭಾಗವಹಿಸುವ ವಿದೇಶಿ ಗಣ್ಯರ ಭೇಟಿ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…

ಮೈಸೂರು,ಜು30,Tv10 ಕನ್ನಡ
ಜಿ-20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡುವ ಹಿನ್ನಲೆ
ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ‌
ನಿರ್ಬಂಧ ವಿಧಿಸಲಾಗಿದೆ. ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ
ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಆ 01/08/2023 ರಂದು ಮಧ್ಯಾಹ್ನ 2.30 ರಿಂದ ಮೈಸೂರು ಅರಮನೆಗೆ ನಿರ್ಬಂಧ ವಿಧಿಸಲಾಗಿದೆ.
ಆ 02/08/2023 ರಂದು ರಾತ್ರಿ 7 ರಿಂದ 8 ರವರೆಗೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೀಕ್ಷಣೆಗೂ ನಿರ್ಬಂಧ ವಿಧಿಸಲಾಗಿದೆ…

Spread the love

Related post

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ…ಬೈಕ್ ಸವಾರ ಸಾವು…ಮತ್ತಿಬ್ಬರಿಗೆ ಗಂಭೀರ ಗಾಯ…ಟ್ರಿಪ್ಸ್ ತಂದ ಆಪತ್ತು…

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ…ಬೈಕ್ ಸವಾರ ಸಾವು…ಮತ್ತಿಬ್ಬರಿಗೆ ಗಂಭೀರ ಗಾಯ…ಟ್ರಿಪ್ಸ್…

ಮೈಸೂರು,ಮೇ17,Tv10 ಕನ್ನಡ ಟ್ರಿಪ್ಸ್ ನಲ್ಲಿ ತೆರಳುತ್ತಿದ್ದ ಬೈಕ್ ಗೆ ಮತ್ತೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ರಿಂಗ್ ರೋಡ್…
ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ ದಂಡ ವಸೂಲಿ…

ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ…

ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಸಮರ ಸಾರಿದೆ.ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದೆ.ನಿನ್ನೆ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್…

Leave a Reply

Your email address will not be published. Required fields are marked *