ಜಿ-20 ಶೃಂಗಸಭೆ ಭಾಗವಹಿಸುವ ವಿದೇಶಿ ಗಣ್ಯರ ಭೇಟಿ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…
- TV10 Kannada Exclusive
- July 30, 2023
- No Comment
- 61
ಮೈಸೂರು,ಜು30,Tv10 ಕನ್ನಡ
ಜಿ-20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡುವ ಹಿನ್ನಲೆ
ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ
ನಿರ್ಬಂಧ ವಿಧಿಸಲಾಗಿದೆ. ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ
ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಆ 01/08/2023 ರಂದು ಮಧ್ಯಾಹ್ನ 2.30 ರಿಂದ ಮೈಸೂರು ಅರಮನೆಗೆ ನಿರ್ಬಂಧ ವಿಧಿಸಲಾಗಿದೆ.
ಆ 02/08/2023 ರಂದು ರಾತ್ರಿ 7 ರಿಂದ 8 ರವರೆಗೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೀಕ್ಷಣೆಗೂ ನಿರ್ಬಂಧ ವಿಧಿಸಲಾಗಿದೆ…