ಗಾಳಿಪಟ ಹಾರಿಸಿ ಸಂಭ್ರಮಿಸಿದ ಶಾಸಕ ಶ್ರೀವತ್ಸ…ಆರ್ಯವೈಶ್ಯ ಸಮುದಾಯದ ಕೈಟ್ ಫೆಸ್ಟಿವಲ್ ನಲ್ಲಿ ಭಾಗಿ…

ಗಾಳಿಪಟ ಹಾರಿಸಿ ಸಂಭ್ರಮಿಸಿದ ಶಾಸಕ ಶ್ರೀವತ್ಸ…ಆರ್ಯವೈಶ್ಯ ಸಮುದಾಯದ ಕೈಟ್ ಫೆಸ್ಟಿವಲ್ ನಲ್ಲಿ ಭಾಗಿ…

ಮೈಸೂರು,ಜು30,Tv10 ಕನ್ನಡ

ರಾಜಕೀಯ ಜಂಜಾಟವನ್ನ ಮರೆತ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಇಂದು ಬಾಲ್ಯದ ದಿನಗಳನ್ನ ನೆನೆದು ಸವಿದರು.ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರ್ಯವೈಶ್ಯ ಸಮುದಾಯದ ಗಾಳಿಪಟದ ಹಬ್ಬದಲ್ಲಿ ಭಾಗಿಯಾಗುವ ಮೂಲಕ ತಮ್ಮ ಬಾಲ್ಯದ ದಿನಗಳನ್ನ ನೆನೆದರು.ಚಿಣ್ಣರಂತೆ ಗಾಳಿಪಟ ಹಾರಿಸಿ ಸಂಭ್ರಮಿಸಿದರು.

ಆರ್ಯವೈಶ್ಯ ಸಮುದಾಯದವರು ಹಮ್ಮಿಕೊಂಡಿದ್ದ ಗಾಳಿಪಟ ಹಬ್ಬ ಹಾಗೂ ಸಂತೋಷ ಕೂಟದಲ್ಲಿ ಭಾಗಿಯಾಗಿದ್ದರು.ರಾಜಕೀಯ ಒತ್ತಡಗಳನ್ನ ಬದಿಗಿಟ್ಟು ಗಾಳಿಪಟ ಹಾರಿಸಿ ಖುಷಿಪಟ್ಟರು.ಸಂತೋಷಕೂಟದ ಹಿನ್ನಲೆ ಆಯೋಜಿಸಲಾಗಿದ್ದ ಪೊಲೀಸ್ ಬ್ಯಾಂಡ್ ನ ಸಂಗೀತಕ್ಕೆ ಮನಸೋತರು.ಚಿಣ್ಣರು,ಹಿರಿಯರು ಹಾರಿಸಿದ ಗಾಳಿಪಟಗಳನ್ನ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.ಬಾನಂಗಳದಲ್ಲಿ ನೂರಾರು ಗಾಳಿಪಟಗಳು ಹಾರಾಡಿದವು…

Spread the love

Related post

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ…ಬೈಕ್ ಸವಾರ ಸಾವು…ಮತ್ತಿಬ್ಬರಿಗೆ ಗಂಭೀರ ಗಾಯ…ಟ್ರಿಪ್ಸ್ ತಂದ ಆಪತ್ತು…

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ…ಬೈಕ್ ಸವಾರ ಸಾವು…ಮತ್ತಿಬ್ಬರಿಗೆ ಗಂಭೀರ ಗಾಯ…ಟ್ರಿಪ್ಸ್…

ಮೈಸೂರು,ಮೇ17,Tv10 ಕನ್ನಡ ಟ್ರಿಪ್ಸ್ ನಲ್ಲಿ ತೆರಳುತ್ತಿದ್ದ ಬೈಕ್ ಗೆ ಮತ್ತೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ರಿಂಗ್ ರೋಡ್…
ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ ದಂಡ ವಸೂಲಿ…

ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ…

ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಸಮರ ಸಾರಿದೆ.ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದೆ.ನಿನ್ನೆ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್…

Leave a Reply

Your email address will not be published. Required fields are marked *